ಸಿಎಂ ಕೇಜ್ರಿವಾಲ್ PTI
ದೇಶ

ನವದೆಹಲಿ: ಏಳನೇ ಬಾರಿಗೆ ಕೇಜ್ರಿವಾಲ್ ಗೆ ಇಡಿ ಸಮನ್ಸ್!

ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಫೆಬ್ರವರಿ 26 ರಂದು ಇಡಿ ಮುಂದೆ ಹಾಜರಾಗುವಂತೆ ದೆಹಲಿ ಸಿಎಂಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು. ಆದರೆ, ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು.

ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು. ಆದರೆ, ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!