ಮಕರ ಜ್ಯೋತಿ ದರ್ಶನ 
ದೇಶ

ಕೇರಳ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ, ಪುನೀತರಾದ ಲಕ್ಷಾಂತರ ಭಕ್ತರು!

ಮಕರ ಸಂಕ್ರಾಂತಿಯಂದು ಕೇರಳದ ಅಯ್ಯಪ್ಪನ ಸನ್ನಿಧಿ  ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿ (ಮಕರ ವಿಳಕ್ಕು) ಕಂಡು ಲಕ್ಷಾಂತರ ಭಕ್ತರು ಪುನೀತರಾದರು. 

ಶಬರಿಮಲೆ: ಮಕರ ಸಂಕ್ರಾಂತಿಯಂದು ಕೇರಳದ ಅಯ್ಯಪ್ಪನ ಸನ್ನಿಧಿ  ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿ (ಮಕರ ವಿಳಕ್ಕು) ಕಂಡು ಲಕ್ಷಾಂತರ ಭಕ್ತರು ಪುನೀತರಾದರು. 

ಸೋಮವಾರ ಸಂಜೆ 6.48ರ ಸುಮಾರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಎದುರಿನ ಪೊನ್ನಂಬಲಮೇಡುವಿನಲ್ಲಿ ಮೂರು ಬಾರಿ ಜ್ಯೋತಿ ದರ್ಶನವಾಗಿದೆ. ಈ ವೇಳೆ ಭಕ್ತರು ಅಯ್ಯಪ್ಪ ನಾಮ ಸ್ಮರಣೆ ಮಾಡುತ್ತಾ ಸಂತಸಪಟ್ಟರು.

ಸಂಕ್ರಾಂತಿ ಹಿನ್ನೆಲೆಯಲ್ಲಿ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸುಸೂತ್ರವಾಗಿ ಮಕರ ಜ್ಯೋತಿ ದರ್ಶನ ಪಡೆಯಲು ಶಬರಿಮಲೆಯ ಹಲವೆಡೆ ವ್ಯವಸ್ಥೆ ಮಾಡಲಾಗಿತ್ತು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

'ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆ ಊಟ, ಕೋರಿಕೆ ಮೇರೆಗೆ ಅಲ್ಲ': ಪವಿತ್ರಾಗೌಡ ಅಂಡ್ ಟೀಂಗೆ HighCourt ಶಾಕ್!

ಇರಾನ್​ನ ಸರ್ವೋಚ್ಚ ನಾಯಕನಾಗಿ ಆಯ್ಕೆಯಾಗುತ್ತಿದ್ದಂತೆ ಅಲಿ ಖಮೇನಿ ಪುತ್ರ ಮೊಜ್ತಬಾ ಮೇಲೆ ಇಸ್ರೇಲ್ ಭೀಕರ ದಾಳಿ!

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

SCROLL FOR NEXT