ಮಕರ ಜ್ಯೋತಿ ದರ್ಶನ 
ದೇಶ

ಕೇರಳ: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ, ಪುನೀತರಾದ ಲಕ್ಷಾಂತರ ಭಕ್ತರು!

ಮಕರ ಸಂಕ್ರಾಂತಿಯಂದು ಕೇರಳದ ಅಯ್ಯಪ್ಪನ ಸನ್ನಿಧಿ  ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿ (ಮಕರ ವಿಳಕ್ಕು) ಕಂಡು ಲಕ್ಷಾಂತರ ಭಕ್ತರು ಪುನೀತರಾದರು. 

ಶಬರಿಮಲೆ: ಮಕರ ಸಂಕ್ರಾಂತಿಯಂದು ಕೇರಳದ ಅಯ್ಯಪ್ಪನ ಸನ್ನಿಧಿ  ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿ (ಮಕರ ವಿಳಕ್ಕು) ಕಂಡು ಲಕ್ಷಾಂತರ ಭಕ್ತರು ಪುನೀತರಾದರು. 

ಸೋಮವಾರ ಸಂಜೆ 6.48ರ ಸುಮಾರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಎದುರಿನ ಪೊನ್ನಂಬಲಮೇಡುವಿನಲ್ಲಿ ಮೂರು ಬಾರಿ ಜ್ಯೋತಿ ದರ್ಶನವಾಗಿದೆ. ಈ ವೇಳೆ ಭಕ್ತರು ಅಯ್ಯಪ್ಪ ನಾಮ ಸ್ಮರಣೆ ಮಾಡುತ್ತಾ ಸಂತಸಪಟ್ಟರು.

ಸಂಕ್ರಾಂತಿ ಹಿನ್ನೆಲೆಯಲ್ಲಿ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸುಸೂತ್ರವಾಗಿ ಮಕರ ಜ್ಯೋತಿ ದರ್ಶನ ಪಡೆಯಲು ಶಬರಿಮಲೆಯ ಹಲವೆಡೆ ವ್ಯವಸ್ಥೆ ಮಾಡಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT