ಸುಧೀಂದ್ರ ಕುಲಕರ್ಣಿ 
ದೇಶ

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ

ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

ಮುಂಬೈ: ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 

ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.  ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ,  ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ. 

ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT