ಬಿಹಾರ ಸಿಎಂ ನಿತೀಶ್ ಕುಮಾರ್ 
ದೇಶ

ಇನ್ನೆಲ್ಲೂ ಹೋಗಲ್ಲ, ಎನ್ ಡಿಎ ನಲ್ಲೇ ಇರುತ್ತೇನೆ: ನಿತೀಶ್ ಕುಮಾರ್

ಬಿಹಾರದ ಸಿಎಂ ಆಗಿ 9 ನೇ ಬಾರಿಗೆ ಪದಗ್ರಹಣ ಮಾಡಿರುವ ನಿತೀಶ್ ಕುಮಾರ್ ಇನ್ನು ಮುಂದೆ ಮೈತ್ರಿ ಬದಲಿಸುವುದಿಲ್ಲ ಎಂದು ಹೇಳಿದ್ದಾರೆ. 

ಪಾಟ್ನ: ಬಿಹಾರದ ಸಿಎಂ ಆಗಿ 9 ನೇ ಬಾರಿಗೆ ಪದಗ್ರಹಣ ಮಾಡಿರುವ ನಿತೀಶ್ ಕುಮಾರ್ ಇನ್ನು ಮುಂದೆ ಮೈತ್ರಿ ಬದಲಿಸುವುದಿಲ್ಲ ಎಂದು ಹೇಳಿದ್ದಾರೆ. 

ಇನ್ನೆಲ್ಲೂ ಹೋಗುವ ಪ್ರಶ್ನೆಯೇ ಇಲ್ಲ, ಎನ್ ಡಿಎ ಮೈತ್ರಿಕೂಟದಲ್ಲೇ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.  

INDIA ಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇರಲಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 

ನಾನು ಈ ಹಿಂದೆಯೂ ಎನ್ ಡಿಎ ಮೈತ್ರಿಕೂಟದಲ್ಲೇ ಇದ್ದೆ. ಆದರೆ ನಾವು ಬೇರೆ ಪಥದಲ್ಲಿದ್ದೆವು, ಈಗ ಜೊತೆಯಲ್ಲಿದ್ದೇವೆ, ಮುಂದೆಯೂ ಜೊತೆಯಲ್ಲಿಯೇ ಇರಲಿದ್ದೇವೆ. ನಾನು ಹಿಂದೆ ಎಲ್ಲಿದ್ದೆನೋ ಅಲ್ಲಿಗೇ ಮರಳಿದ್ದೇನೆ, ಇನ್ನೆಲ್ಲೂ ಹೋಗುವ ಪ್ರಶ್ನೆಯೇ ಇಲ್ಲ ಎಂದು ಪದಗ್ರಹಣ ಕಾರ್ಯಕ್ರಮದ ಬಳಿಕ ನಿತೀಶ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT