ನಿತೀಶ್ ಕುಮಾರ್ 
ದೇಶ

ಬಿಹಾರಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಯನ್ನು ಬಿಗಿಗೊಳಿಸುತ್ತೇವೆ: ನಿತೀಶ್ ಆಪ್ತ

ಮಾಜಿ ಐಎಎಸ್ ಅಧಿಕಾರಿ ವರ್ಮಾ ಅವರು ನಿತೀಶ್ ಕುಮಾರ್ ಮುಂದಿನ ಉತ್ತರಾಧಿಕಾರಿ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಬಿಹಾರ ವಿಶೇಷ ಸ್ಥಾನಮಾನ ಕುರಿತು ಅವರ ಹೇಳಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ಪಾಟ್ನಾ: ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ಕೇಂದ್ರದ ವಿಶೇಷ ಅನುದಾನ ಬೇಡಿಕೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ ಮನೀಶ್ ಕುಮಾರ್ ವರ್ಮಾ ಗುರುವಾರ ಹೇಳಿದ್ದಾರೆ. ಜೆಡಿಯು ಸೇರ್ಪಡೆಯಾದ ಎರಡನೇ ದಿನಗಳಲ್ಲಿ ಅವರಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನಮಾನ ನೀಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಉತ್ತಮ ಸಾಧನೆಯನ್ನು ಉಲ್ಲೇಖಿಸಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯು ಕುಮಾರ್ ಅವರ ನೇತೃತ್ವದಲ್ಲಿ ನಡೆಯಬೇಕು ಎಂಬುದು ಪಕ್ಷದ ನಂಬಿಕೆಯಾಗಿದೆ. ಈ ವಿಷಯದ ಬಗ್ಗೆ ಇದುವರೆಗೆ ಯಾವುದೇ ಅಭಿಪ್ರಾಯ ಬಂದಿಲ್ಲ.ಆದಾಗ್ಯೂ, ಮುಂದಿನ ವರ್ಷಾಂತ್ಯದಲ್ಲಿ ನಡೆಯಲಿರುವ ಚುನಾವಣೆಯ ಸನಿಹದಲ್ಲಿ ವಿಶೇಷ ಸ್ಥಾನಮಾನ ನೀಡಿಕೆ ಕುರಿತು ಎನ್ ಡಿಎ ಮೈತ್ರಿಕೂಟ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು.

ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟ ಬಿಜೆಪಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ, ಜೆಡಿಯು ಮತ್ತಿತರ ಇತರ ಕೆಲವು ಸಣ್ಣ ಪಕ್ಷಗಳನ್ನು ಒಳಗೊಂಡಿದೆ. ಮಾಜಿ ಐಎಎಸ್ ಅಧಿಕಾರಿ ವರ್ಮಾ ಅವರು ನಿತೀಶ್ ಕುಮಾರ್ ಮುಂದಿನ ಉತ್ತರಾಧಿಕಾರಿ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಬಿಹಾರ ವಿಶೇಷ ಸ್ಥಾನಮಾನ ಕುರಿತು ಅವರ ಹೇಳಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT