ಸಾಂದರ್ಭಿಕ ಚಿತ್ರ 
ದೇಶ

ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಕರ್ತವ್ಯ ನಿರತ ಯೋಧ ಹುತಾತ್ಮ

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ.

ಲಡಾಖ್: ಪೂರ್ವ ಲಡಾಖ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಕರ್ತವ್ಯ ನಿರತ ಯೋಧರೊಬ್ಬರು ಅಪಘಾತವೊಂದರಲ್ಲಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ. ಪೂರ್ವ ಲಡಾಖ್‌ನಲ್ಲಿ ನಿಯೋಜಿಸಲಾದ ವೀರ ಸೈನಿಕನನ್ನು ಕಳೆದುಕೊಂಡಿದ್ದಕ್ಕೆ ಭಾರತೀಯ ಸೇನೆಯು ವಿಷಾದಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಲಡಾಖ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಮಂದಿರ ಮೋರ್ಹ್‌ನಲ್ಲಿ T-72 ಟ್ಯಾಂಕ್‌ನ ಹಠಾತ್ ಪ್ರವಾಹದಿಂದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರು ಹುತಾತ್ಮರಾದ ಕೆಲ ದಿನಗಳ ಬಳಿಕ ಈ ಬೆಳವಣಿಗೆಯಾಗಿದೆ. .

ಸೇನೆಯ ಅಧಿಕಾರಿಗಳ ಪ್ರಕಾರ, ಟ್ಯಾಂಕರ್ ನದಿ ದಾಟುವ ಅಭ್ಯಾಸದ ಸಮಯದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಿಂದ ಅವಘಡ ಸಂಭವಿಸಿತ್ತು ಎಂದು ಸೇನೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT