ಅಣ್ಣಾ ಕ್ಯಾಂಟೀನ್ 
ದೇಶ

ವಿಜಯವಾಡ: ಶೀಘ್ರದಲ್ಲೇ ಅಣ್ಣಾ ಕ್ಯಾಂಟೀನ್‌ ಪುನರಾರಂಭ- ಸಿಎಂ ಚಂದ್ರಬಾಬು ನಾಯ್ಡು

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

ವಿಜಯವಾಡ: ರಾಜ್ಯದಲ್ಲಿ ‘ಅಣ್ಣಾ ಕ್ಯಾಂಟೀನ್‌’ಗಳನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ಈ ಹಿಂದೆ ತಾನು ಮುಖ್ಯಮಂತ್ರಿಯಾಗಿದ್ದಾಗ 203 ಅಣ್ಣಾ ಕ್ಯಾಂಟೀನ್‌ಗಳನ್ನು ಸರ್ಕಾರ ನಡೆಸುತಿತ್ತು. ಅವುಗಳಿಗೆ ಅಕ್ಷಯಪಾತ್ರದಿಂದ ಉತ್ತಮ ಗುಣಮಟ್ಟದ ಆಹಾರ ಒದಗಿಸಲಾಗುತಿತ್ತು. ಆದರೆ ಕಳೆದ ಜಗನ್ ಸರ್ಕಾರ ಈ ಕ್ಯಾಂಟೀನ್ ಗಳನ್ನು ಮುಚ್ಚಿತ್ತು ಎಂದು ಅವರು ತಿಳಿಸಿದರು.

ವಿಜಯವಾಡ-ಗುಂಟೂರು ಹೆದ್ದಾರಿಯ ತಾಡೇಪಲ್ಲಿ ಸಮೀಪದ ಕೊಳನುಕೊಂಡದ ಹರೇಕೃಷ್ಣ ಗೋಕುಲ ಕ್ಷೇತ್ರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯವನ್ನು ಬಡತನ ರಹಿತ ರಾಜ್ಯವನ್ನಾಗಿ ಅಭಿವೃದ್ಧಿಪಡಿಸುವುದು ತಮ್ಮ ಮಹತ್ವಾಕಾಂಕ್ಷೆಯಾಗಿದೆ ಎಂದು ಹೇಳಿದರು.

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT