ಬಾಂಗ್ಲಾದಿಂದ ಮರಳಿದ ಭಾರತೀಯ ವಿದ್ಯಾರ್ಥಿಗಳು 
ದೇಶ

ಬಾಂಗ್ಲಾದೇಶದಿಂದ 6,700 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಸ್

ವಾರಗಳ ಹಿಂದೆ ಪ್ರಾರಂಭವಾದ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ."ಇದುವರೆಗೆ 6,700 ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗಳ ಹಿನ್ನೆಲೆಯಲ್ಲಿ ಸುಮಾರು 6,700 ಭಾರತೀಯ ವಿದ್ಯಾರ್ಥಿಗಳು ಅಲ್ಲಿಂದ ಸ್ವದೇಶಕ್ಕೆ ಮರಳಿದ್ದಾರೆ.

ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಶೇಖ್ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಭದ್ರತಾ ಪಡೆಗಳೊಂದಿಗೆ ಸಂಘರ್ಘ ಉಂಟಾಗಿದ್ದು, ವಾರ ಕಳೆದರೂ ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಮರಳಿಲ್ಲ.

ವಾರಗಳ ಹಿಂದೆ ಪ್ರಾರಂಭವಾದ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ."ಇದುವರೆಗೆ 6,700 ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಬಾಂಗ್ಲಾದೇಶದ ನೆರೆಯ ಮಿತ್ರ ರಾಷ್ಟ್ರವಾಗಿರುವುದರಿಂದ ಆ ದೇಶದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಭಾವಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT