ರಣಧೀರ್ ಜೈಸ್ವಾಲ್ 
ದೇಶ

ರಾಜ್ಯಗಳು ತಮ್ಮ ವ್ಯಾಪ್ತಿ ಮೀರಿ ವಿದೇಶಾಂಗ ವ್ಯವಹಾರಗಳಲ್ಲಿ ಮೂಗು ತೂರಿಸಬಾರದು: MEA

ಕೇರಳ ಸರ್ಕಾರ ಪ್ರತ್ಯೇಕ ವಿದೇಶಾಂಗ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಿ, ಕೆ ವಾಸುಕಿ ಎಂಬ ಹಿರಿಯ ಅಧಿಕಾರಿಯನ್ನು ಆ ಹುದ್ದೆಗೆ ನೇಮಕ ಮಾಡಿದೆ.

ನವದೆಹಲಿ: ರಾಜ್ಯ ಸರ್ಕಾರಗಳು ತಮ್ಮ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಮೀರಿ ವಿದೇಶಾಂಗ ವ್ಯವಹಾರಗಳಲ್ಲಿ ಅತಿಕ್ರಮಣ ಮಾಡಬಾರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ಶುಕ್ರವಾರ ಹೇಳಿದೆ.

ಕೇರಳ ಸರ್ಕಾರ ಪ್ರತ್ಯೇಕ ವಿದೇಶಾಂಗ ಕಾರ್ಯದರ್ಶಿ ಹುದ್ದೆಯನ್ನು ಸೃಷ್ಟಿಸಿ, ಕೆ ವಾಸುಕಿ ಎಂಬ ಹಿರಿಯ ಅಧಿಕಾರಿಯನ್ನು ಆ ಹುದ್ದೆಗೆ ನೇಮಕ ಮಾಡಿದೆ.

"7ನೇ ಶೆಡ್ಯೂಲ್ ಪಟ್ಟಿ 1-ರ ಅಡಿಯಲ್ಲಿ ಭಾರತದ ಸಂವಿಧಾನವು ಕೇಂದ್ರ ಪಟ್ಟಿಯಲ್ಲಿ ವಿದೇಶಾಂಗ ವ್ಯವಹಾರಗಳು ಮತ್ತು ಇತರ ಯಾವುದೇ ವಿದೇಶಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು ಕೇಂದ್ರ ಸರ್ಕಾರದ ಏಕೈಕ ಹಕ್ಕು ಎಂದು ಸ್ಪಷ್ಟವಾಗಿ ಹೇಳಿದೆ" ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಅವರು ತಿಳಿಸಿದ್ದಾರೆ.

"ಇದು ಸಮವರ್ತಿ ಪಟ್ಟಿಯ ವಿಷಯವಲ್ಲ ಮತ್ತು ಖಂಡಿತವಾಗಿಯೂ ರಾಜ್ಯದ ವಿಷಯವಲ್ಲ. ರಾಜ್ಯ ಸರ್ಕಾರಗಳು ತಮ್ಮ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಮೀರಿ ಇತರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬುದು ನಮ್ಮ ನಿಲುವು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT