ಚಂದ್ರಬಾಬು ನಾಯ್ಡು 
ದೇಶ

ಆಂಧ್ರ ಪ್ರದೇಶ: ಜೂನ್ 12 ರಂದು ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ

ಆಂಧ್ರ ಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂನ್ 12 ರಂದು ಪದಗ್ರಹಣ ಮಾಡಲಿದ್ದಾರೆ. ಅಂದು ಸಂಜೆ 4.55ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ನಾಯಕ ಕೆ.ರಘುರಾಮ ಕೃಷ್ಣ ರಾಜು ಶುಕ್ರವಾರ ಮಾಹಿತಿ ನೀಡಿದ್ದಾರೆ.

ವಿಜಯವಾಡ: ಆಂಧ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂನ್ 12 ರಂದು ಪದಗ್ರಹಣ ಮಾಡಲಿದ್ದಾರೆ. ಅಂದು ಸಂಜೆ 4.55ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ನಾಯಕ ಕೆ.ರಘುರಾಮ ಕೃಷ್ಣ ರಾಜು ಶುಕ್ರವಾರ ಮಾಹಿತಿ ನೀಡಿದ್ದಾರೆ.

'ಇದು ರಾಜ್ಯದ ಜನತೆಗೆ ಅತ್ಯಂತ ಸುಂದರ ಕ್ಷಣವಾಗಿರಲಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಅವರನ್ನು ಶ್ಲಾಘಿಸಿದ್ದಾರೆ. ಈ ಇಬ್ಬರು ನಾಯಕರು ಮೋದಿ ಅವರಿಗೆ ಹೆಚ್ಚಿನ ಗೌರವ ನೀಡಿದ್ದಾರೆ. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಂದ ಆಗಿರುವ ಹಾನಿ ಸರಿಪಡಿಸಲು ಕೇಂದ್ರ ಸರ್ಕಾರದ ಹೆಚ್ಚಿನ ಸಹಕಾರದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ನೂತನ ಮೋದಿ ಸಂಪುಟದಲ್ಲಿ ನಿರ್ದಿಷ್ಟ ಸಚಿವ ಸ್ಥಾನದ ಬಗ್ಗೆ ಟಿಡಿಪಿ ಏನಾದರೂ ಬೇಡಿಕೆ ಇಟ್ಟಿದ್ದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕೆ. ರಘು ರಾಮ ಕೃಷ್ಣ ರಾಜು, "ಇದು ನಾನು ಪ್ರತಿಕ್ರಿಯಿಸುವ ವಿಷಯವಲ್ಲ. ಆದರೆ ನಮ್ಮ ಪಕ್ಷದ ನಾಯಕರು ಬೇಡಿಕೆ ಇಡುವಂತಹ ವ್ಯಕ್ತಿಯಲ್ಲ. ಅವರ ಉತ್ತಮ ಸಂಬಂಧದ ಬಲದಿಂದ ಎಷ್ಟು ಸಾಧ್ಯವೋ ಅಷ್ಟು ಹೊರತರಬಹುದು ಎಂದು ಭಾವಿಸುತ್ತೇನೆ. ಆದರೆ ಅವರು ಎಂದಿಗೂ ಬೇಡಿಕೆ ಇಡುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT