ರಜನಿಕಾಂತ್ 
ದೇಶ

ಲೋಕಸಭಾ ಚುನಾವಣೆಯಲ್ಲಿ ಜನರಿಂದ ಪ್ರಬಲ ವಿರೋಧ ಪಕ್ಷ ಆಯ್ಕೆ: ಸೂಪರ್ ಸ್ಟಾರ್ ರಜನಿಕಾಂತ್

ನರೇಂದ್ರ ಮೋದಿ ಅವರು ಇಂದು ಸಂಜೆ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶ, ವಿದೇಶದ ಆಹ್ವಾನಿತ ಗಣ್ಯರು ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಪರ್ ಸ್ಟಾರ್ ರಜನಿಕಾಂತ್ ಬೆಳಗ್ಗೆ ನವದೆಹಲಿಗೆ ತೆರಳಿದರು.

ಚೆನ್ನೈ: ನರೇಂದ್ರ ಮೋದಿ ಅವರು ಇಂದು ಸಂಜೆ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶ, ವಿದೇಶದ ಆಹ್ವಾನಿತ ಗಣ್ಯರು ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಪರ್ ಸ್ಟಾರ್ ರಜನಿಕಾಂತ್ ಬೆಳಗ್ಗೆ ನವದೆಹಲಿಗೆ ತೆರಳಿದರು.

ಇದಕ್ಕೂ ಮುನ್ನ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದೊಂದು ಅತ್ಯಂತ ದೊಡ್ಡ ಸಾಧನೆ. ಅವರಿಗೆ ಶುಭ ಹಾರೈಸುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಜನ ಕೂಡಾ ಸದೃಢ ಪ್ರತಿಪಕ್ಷವನ್ನು ಆಯ್ಕೆ ಮಾಡಿದ್ದಾರೆ. ಇದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಕಾರಣವಾಗುತ್ತದೆ ಎಂದರು.

"ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿದೆ. ಅಲ್ಲಿಗೆ ಹೋಗುವ ಬಗ್ಗೆ ನಿಮಗೆ ತಿಳಿಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

SCROLL FOR NEXT