ಆಚಾರ್ಯ ಲಕ್ಷ್ಮಿಕಾಂತ್ ದೀಕ್ಷಿತ್ 
ದೇಶ

ರಾಮಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ನಿಧನ

ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾದರು. 86 ವರ್ಷದ ದೀಕ್ಷಿತ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಅಯೋಧ್ಯೆ: ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾದರು. 86 ವರ್ಷದ ದೀಕ್ಷಿತ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ವಾರಣಾಸಿಯ ಮಣಿಕಾರ್ನಿಕಾ ಘಾಟ್ ನಲ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿತ್ತು. ವಾರಾಣಸಿಯ ಹಿರಿಯ ವಿದ್ವಾಂಸರಲ್ಲಿ ಒಬ್ಬರು ಎನಿಸಿಕೊಂಡಿದ್ದ ದೀಕ್ಷಿತ್ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸೇರಿದವರು. ಆದರೆ, ಅವರ ಕುಟುಂಬ ಅನೇಕ ತಲೆಮಾರುಗಳಿಂದ ವಾರಾಣಸಿಯಲ್ಲಿ ವಾಸಿಸುತಿತ್ತು. ದೀಕ್ಷಿತ್ ಅವರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT