ತೆಲಂಗಾಣದ ನಾಗರಕರ್ನೂಲ್‌ನಲ್ಲಿ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಮತ್ತು ಇತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ 
ದೇಶ

ತೆಲಂಗಾಣದ ಅಭಿವೃದ್ಧಿಯ ಕನಸುಗಳನ್ನು ಕಾಂಗ್ರೆಸ್, ಬಿಆರ್‌ಎಸ್ ಭಗ್ನಗೊಳಿಸಿವೆ: ಪ್ರಧಾನಿ ಮೋದಿ

ನಾಗರಕರ್ನೂಲ್‌ನಲ್ಲಿ ಇಂದು ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಲಾಗಿದೆ. ಅದೇ ಬದಲಾವಣೆಯನ್ನು ನಾವೆಲ್ಲ ಸೇರಿ ತೆಲಂಗಾಣದಲ್ಲೂ ತರಬೇಕಿದೆ ಎಂದರು.

ಹೈದರಾಬಾದ್: ತೆಲಂಗಾಣ ಅಭಿವೃದ್ಧಿಯ ಪ್ರತಿ ಕನಸನ್ನು ಕಾಂಗ್ರೆಸ್ ಮತ್ತು ಬಿಆರ್ ಎಸ್ ಪಕ್ಷಗಳು ನುಚ್ಚುನೂರು ಮಾಡಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಾಗರಕರ್ನೂಲ್‌ನಲ್ಲಿ ಇಂದು ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಲಾಗಿದೆ. ಅದೇ ಬದಲಾವಣೆಯನ್ನು ನಾವೆಲ್ಲ ಸೇರಿ ತೆಲಂಗಾಣದಲ್ಲೂ ತರಬೇಕಿದೆ ಎಂದರು.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಒಟ್ಟಾಗಿ ತೆಲಂಗಾಣದ ಅಭಿವೃದ್ಧಿಯ ಪ್ರತಿಯೊಂದು ಕನಸನ್ನು ಭಗ್ನಗೊಳಿಸಿದೆ, ತೆಲಂಗಾಣ ಜನರು ಮೂರನೇ ಬಾರಿಗೆ ಮೋದಿಯನ್ನು ಮರಳಿ ತರಲು ನಿರ್ಧರಿಸಿದ್ದಾರೆ ಎಂಬುದನ್ನು ಇಂದು ಇಲ್ಲಿನ ಜನರಲ್ಲಿ ನೋಡುತ್ತಿದ್ದೇನೆ" ಎಂದರು.

ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಜನರು ಎನ್‌ಡಿಎ 400 ಸ್ಥಾನಗಳನ್ನು ದಾಟುವ ಬಗ್ಗೆ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಪಕ್ಷವು 'ಗರೀಬಿ ಹಟಾವೋ' ಘೋಷಣೆಯನ್ನು ನೀಡಿದೆ.ಹಾಗಾದರೆ ಬಡವರ ಜೀವನದಲ್ಲಿ ಏನಾದರೂ ಬದಲಾವಣೆಯಾಗಿದೆಯೇ ಎಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT