ಸ್ವಾಮಿ ಸ್ಮರಣಾನಂದ TNIE
ದೇಶ

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಇನ್ನಿಲ್ಲ

ರಾಮಕೃಷ್ಣ ಮಿಷನ್ ನ ಸ್ವಾಮಿ ಸ್ಮರಣಾನಂದ (95) ಇಂದು ಇಹಲೋಕ ತ್ಯಜಿಸಿದ್ದಾರೆ.

ಕೋಲ್ಕತ್ತ: ರಾಮಕೃಷ್ಣ ಮಿಷನ್ ನ ಸ್ವಾಮಿ ಸ್ಮರಣಾನಂದ (95) ಇಂದು ಇಹಲೋಕ ತ್ಯಜಿಸಿದ್ದಾರೆ. 2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು.

ಶ್ರೀಮದ್ ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇಂದು ರಾತ್ರಿ 8:14 ರ ವೇಳೆಗೆ ಮಹಾಸಮಾಧಿ ಹೊಂದಿದ್ದಾರೆ ಎಂದು ಮಠ ಹೇಳಿಕೆಯಲ್ಲಿ ತಿಳಿಸಿದೆ.

ಸ್ಮರಣಾನಂದ ಸ್ವಾಮಿ ಅವರನ್ನು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನ ಕ್ಕೆ ಜ.29 ರಂದು ದಾಖಲಿಸಲಾಗಿತ್ತು, ಮೂತ್ರನಾಳದ ಸೋಂಕಿನಿಂದ ಅವರು ಬಳಲುತ್ತಿದ್ದರು. ನಂತರ ಅವರಿಗೆ ಉಸಿರಾಟದ ವೈಫಲ್ಯ ಎದುರಾಗಿತ್ತು. ಅದಕ್ಕಾಗಿ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT