ಶಿವಸೇನೆ ಸೇರಿದ ಸಂಜಯ್ ನಿರುಪಮ್ 
ದೇಶ

ಉಚ್ಛಾಟಿತ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಶಿಂಧೆ ನೇತೃತ್ವದ ಶಿವಸೇನೆ ಸೇರ್ಪಡೆ

ಮಾಜಿ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಶುಕ್ರವಾರ ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದರು.

ಥಾಣೆ: ಮಾಜಿ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಶುಕ್ರವಾರ ತಮ್ಮ ಕುಟುಂಬದೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದರು.

ಸುಮಾರು ಎರಡು ದಶಕಗಳ ಹಿಂದೆ ಅವಿಭಜಿತ ಶಿವಸೇನೆ ತೊರೆದು ಕಾಂಗ್ರೆಸ್ ಸೇರಿದ್ದ ಮುಂಬೈ ಮಾಜಿ ಸಂಸದ ಸಂಜಯ್ ನಿರುಪಮ್ ಅವರು ಇಂದು ಮತ್ತೆ ಶಿವಸೇನೆ ಸೇರ್ಪಡೆಯಾದರು.

ಕಳೆದ ತಿಂಗಳು ಸಂಜಯ್ ನಿರುಪಮ್ ಅವರನ್ನು "ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆ" ಆರೋಪದ ಮೇಲೆ ಆರು ವರ್ಷಗಳ ಕಾಲ ಕಾಂಗ್ರೆಸ್ ನಿಂದ ಉಚ್ಚಾಟಿಸಲಾಗಿತ್ತು.

ಸಂಜಯ್ ನಿರುಪಮ್ ಅವರು 2005 ರಲ್ಲಿ ಕಾಂಗ್ರೆಸ್ ಸೇರಿದ್ದರು ಮತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅವರು 2009 ರ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಿರಿಯ ನಾಯಕ ರಾಮ್ ನಾಯಕ್ ಅವರ ವಿರುದ್ಧ ಗೆಲುವು ಸಾಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT