ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ online desk
ದೇಶ

ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.

ನವದೆಹಲಿ: ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.

ನ್ಯಾ.ಬಿಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ.

ಪ್ರಭಿರ್ ಪುರ್ಕಾಯಸ್ಥ ವಿರುದ್ಧ ಸಲ್ಲಿಸಿದ್ದ ಎಫ್ಐಆರ್ ನಲ್ಲಿ ನ್ಯೂಸ್ ಕ್ಲಿಕ್ ನ್ಯೂಸ್ ಪೋರ್ಟಲ್ ಸಂಸ್ಥೆ ಭಾರತದ ಸಾರ್ವಭೌಮತೆಗೆ ಧಕ್ಕೆ ಉಂಟುಮಾಡುವುದಕ್ಕಾಗಿ ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡುವುದಕ್ಕಾಗಿ ಚೀನಾದಿಂದ ಹಣಕಾಸು ನೆರವು ಪಡೆಯುತ್ತಿತ್ತು ಎಂದು ಆರೋಪಿಸಲಾಗಿತ್ತು.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು FIR ನಲ್ಲಿ ಆರೋಪಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT