ಫಾರೂಕ್ ಅಬ್ದುಲ್ಲಾ ವಿರುದ್ಧ ಪ್ರತಿಭಟನೆ ಚಿತ್ರ 
ದೇಶ

ಜಮ್ಮು: ಉಗ್ರರ ಕುರಿತು ಹೇಳಿಕೆ; ಫಾರೂಕ್ ಅಬ್ದುಲ್ಲಾ ವಿರುದ್ಧ ರಾಷ್ಟ್ರೀಯ ಬಜರಂಗ ದಳ ಪ್ರತಿಭಟನೆ

ಭಯೋತ್ಪಾದಕರನ್ನು ಕೊಲ್ಲಬಾರದು, ಅವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಪಾರೂಕ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಜಮ್ಮು: ಉಗ್ರರ ಕುರಿತು ರಾಷ್ಟ್ರೀಯ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ ಹೇಳಿಕೆ ವಿರೋಧಿಸಿ ರಾಷ್ಟ್ರೀಯ ಬಜರಂಗ ದಳ ಸೋಮವಾರ ಪ್ರತಿಭಟನೆ ನಡೆಸಿತು. ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಪಾಕಿಸ್ತಾನ ಉಗ್ರರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಭಯೋತ್ಪಾದಕರನ್ನು ಕೊಲ್ಲಬಾರದು, ಅವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಪಾರೂಕ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಪಾಕಿಸ್ತಾನ ಪ್ರೇರಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರಾಡಳಿತಪ್ರದೇಶದಲ್ಲಿ ಉಗ್ರರಿಗೆ ಬೆಂಬಲ ನೀಡುತ್ತಿರುವ ಸ್ಥಳೀಯರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಉಗ್ರ ಚಟುವಟಿಕೆಯಲ್ಲಿ ಪಾಕಿಸ್ತಾನದ ಪಾತ್ರ ಹಾಗೂ ಅಬ್ದುಲ್ಲಾ ಅವರ ಹೇಳಿಕೆಯನ್ನು ಆರ್ ಬಿಡಿ ಅಧ್ಯಕ್ಷ ರಾಕೇಶ್ ಕುಮಾರ್ ಹಾಗೂ ಸಂಘಟನೆಯ ಸದಸ್ಯರು ಖಂಡಿಸಿದರು.

ಪಾಕಿಸ್ತಾನ ಪ್ರೇರಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇಂದ್ರಾಡಳಿತಪ್ರದೇಶದಲ್ಲಿ ಉಗ್ರರಿಗೆ ಬೆಂಬಲ ನೀಡುತ್ತಿರುವ ಸ್ಥಳೀಯರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಉಗ್ರ ಚಟುವಟಿಕೆಯಲ್ಲಿ ಪಾಕಿಸ್ತಾನದ ಪಾತ್ರ ಹಾಗೂ ಅಬ್ದುಲ್ಲಾ ಅವರ ಹೇಳಿಕೆಯನ್ನು ಆರ್ ಬಿಡಿ ಅಧ್ಯಕ್ಷ ರಾಕೇಶ್ ಕುಮಾರ್ ಹಾಗೂ ಸಂಘಟನೆಯ ಸದಸ್ಯರು ಖಂಡಿಸಿದರು.

ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚನೆಯಾದ ನಂತರ ಅನೇಕ ಬಾರಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿವೆ. ಪ್ರತಿಯೊಬ್ಬರು ಇದನ್ನು ನೋಡುತ್ತಿದ್ದಾರೆ. ಉಗ್ರರ ಕುರಿತ ಅಬ್ದುಲ್ಲಾ ಅವರ ಹೇಳಿಕೆ ಖಂಡಿಸಿ ರಾಷ್ಟ್ರೀಯ ಬಜರಂಗ ದಳ ಪ್ರತಿಭಟನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್