ರಾಹುಲ್ ಗಾಂಧಿ-ಸಾವರ್ಕರ್ online desk
ದೇಶ

ಸಂವಿಧಾನದಲ್ಲಿ ಸಾವರ್ಕರ್ ಧ್ವನಿ ಇದೆಯೆ?: ರಾಹುಲ್ ಪ್ರಶ್ನೆ

ಹಿಂಸಾಚಾರವನ್ನು ಬಳಸಬೇಕು, ಜನರನ್ನು ಕೊಲ್ಲಬೇಕು ಅಥವಾ ಸುಳ್ಳುಗಳನ್ನು ಹೇಳಿ ಸರ್ಕಾರ ಮಾಡಬೇಕು ಎಂದು ಎಲ್ಲಾದರೂ ಬರೆಯಲಾಗಿದೆಯೇ? ಅಥವಾ ಇದು ಸತ್ಯ ಮತ್ತು ಅಹಿಂಸೆಯ ಪುಸ್ತಕವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ನವದೆಹಲಿ: ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ, "ಸಂವಿಧಾನದಲ್ಲಿ ಸಾವರ್ಕರ್ ಅವರ ಅವರ ಧ್ವನಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಹಿಂಸಾಚಾರವನ್ನು ಬಳಸಬೇಕು, ಜನರನ್ನು ಕೊಲ್ಲಬೇಕು ಅಥವಾ ಸುಳ್ಳುಗಳನ್ನು ಹೇಳಿ ಸರ್ಕಾರ ಮಾಡಬೇಕು ಎಂದು ಎಲ್ಲಾದರೂ ಬರೆಯಲಾಗಿದೆಯೇ? ಅಥವಾ ಇದು ಸತ್ಯ ಮತ್ತು ಅಹಿಂಸೆಯ ಪುಸ್ತಕವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

"ಕೆಲವು ದಿನಗಳ ಹಿಂದೆ ನಾವು ತೆಲಂಗಾಣದಲ್ಲಿ ಜಾತಿ ಗಣತಿ ಕಾರ್ಯವನ್ನು ಪ್ರಾರಂಭಿಸಿದ್ದೇವೆ ಮತ್ತು ಇದು ಅಧಿಕಾರಶಾಹಿ ಕಸರತ್ತು ಅಲ್ಲ, ಮೊದಲ ಬಾರಿಗೆ ತೆಲಂಗಾಣದಲ್ಲಿ ಜಾತಿ ಗಣತಿಯನ್ನು ಸಾರ್ವಜನಿಕ ಚಟುವಟಿಕೆಯನ್ನಾಗಿ ಮಾಡಲಾಗಿದೆ.

ಕೇಳಲಾಗುತ್ತಿರುವ ಪ್ರಶ್ನೆಗಳು ಮುಚ್ಚಿದ ಕೋಣೆಯಲ್ಲಿ 10-15 ಜನರು ಆಯ್ಕೆ ಮಾಡಿದ್ದಲ್ಲ. ಅವರು ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗದ ಜನರು, ಬಡವರು, ಸಾಮಾನ್ಯ ಜಾತಿಗಳು, ಅಲ್ಪಸಂಖ್ಯಾತರು, ಎಲ್ಲರೂ ಮತ್ತು ತೆಲಂಗಾಣದ ಜನರು ಸೇರಿದಂತೆ ಲಕ್ಷಾಂತರ ಜನರು ಜನಗಣತಿಯನ್ನು ರೂಪವನ್ನು ನಿರ್ಧರಿಸಿದ್ದಾರೆ. ಭವಿಷ್ಯದಲ್ಲಿ ನಮ್ಮ ಸರ್ಕಾರ ಎಲ್ಲಿಯೇ ಆಯ್ಕೆಯಾದರೂ ಅಲ್ಲಿ ಜಾತಿ ಗಣತಿ ನಡೆಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

ಮುಂದಿನ ವರ್ಷದಿಂದ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ: ಮಧು ಬಂಗಾರಪ್ಪ

SCROLL FOR NEXT