ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ online desk
ದೇಶ

RBI Governor ಆಸ್ಪತ್ರೆಗೆ ದಾಖಲು: ಅಪೋಲೋ ವೈದ್ಯರು ಹೇಳಿದ್ದೇನೆಂದರೆ...

ಶಕ್ತಿಕಾಂತ್ ದಾಸ್ ಕಳೆದ ರಾತ್ರಿ ಚೆನ್ನೈ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ ಅಪೋಲೊ ಆಸ್ಪತ್ರೆಯ ವೈದ್ಯಕೀಯ ತಂಡ ಹೇಳಿಕೆ ಬಿಡುಗಡೆ ಮಾಡಿದೆ.

ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಕ್ತಿಕಾಂತ್ ದಾಸ್ ಕಳೆದ ರಾತ್ರಿ ಚೆನ್ನೈ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದ ಬಗ್ಗೆ ಅಪೋಲೊ ಆಸ್ಪತ್ರೆಯ ವೈದ್ಯಕೀಯ ತಂಡ ಹೇಳಿಕೆ ಬಿಡುಗಡೆ ಮಾಡಿದೆ.

ಅಸಿಡಿಟಿ ಹೆಚ್ಚಾದ ಕಾರಣ ಶಕ್ತಿಕಾಂತ್ ದಾಸ್ ಗೆ ಅನಾರೋಗ್ಯ ಉಂಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಯಾವುದೇ ಆತಂಕಕ್ಕೆ ಕಾರಣವಿಲ್ಲ. ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು" ಎಂದು ಅಪೋಲೋ ಆಸ್ಪತ್ರೆಗಳ ವೈದ್ಯಕೀಯ ಸೇವೆಗಳ ನಿರ್ದೇಶಕ ಡಾ ಆರ್ ಕೆ ವೆಂಕಟಾಸಲಂ ಅವರು ವೈದ್ಯಕೀಯ ಬುಲೆಟಿನ್ ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT