ಸಾಂಕೇತಿಕ ಚಿತ್ರ online desk
ದೇಶ

ಕೇರಳ: ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಉಸಿರು ಕಟ್ಟಿ ಸಾವು!

ಸ್ಥಳೀಯ ಕ್ಲಬ್ ಈ ಸ್ಪರ್ಧೆಯನ್ನು ಆಯೋಜಿಸಿತ್ತು. “ಮೃತ ಸುರೇಶ್ ಸ್ಪರ್ಧೆಯಲ್ಲಿ ಭಾಗವಹಿಸುವಾಗ ಇಡ್ಲಿ ತಿನ್ನುವ ವೇಳೆ ಉಸಿರುಗಟ್ಟಿತು ಮತ್ತು ಅಲ್ಲಿದ್ದವರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಮತ್ತು ಗಂಟಲಲ್ಲಿ ಸಿಲುಕಿದ್ದ ಇಡ್ಲಿಯನ್ನು ಹೊರತೆಗೆದರು,” ಎಂದು ಪೊಲೀಸರು ಹೇಳಿದ್ದಾರೆ.

ಪಾಲಕ್ಕಾಡ್: ಕೇರಳದಲ್ಲಿ ಓಣಂ ಅಂಗವಾಗಿ ನಡೆದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಉಸಿರುಕಟ್ಟಿ ಸಾವನ್ನಪ್ಪಿರುವ ಘಟನೆ ಪಾಲಕ್ಕಾಡ್ ನ ವಾಳಯಾರ್ ನಲ್ಲಿ ನಡೆದಿದೆ.

ಸ್ಥಳೀಯ ಕ್ಲಬ್ ಈ ಸ್ಪರ್ಧೆಯನ್ನು ಆಯೋಜಿಸಿತ್ತು. “ಮೃತ ಸುರೇಶ್ ಸ್ಪರ್ಧೆಯಲ್ಲಿ ಭಾಗವಹಿಸುವಾಗ ಇಡ್ಲಿ ತಿನ್ನುವ ವೇಳೆ ಉಸಿರುಗಟ್ಟಿತು ಮತ್ತು ಅಲ್ಲಿದ್ದವರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಮತ್ತು ಗಂಟಲಲ್ಲಿ ಸಿಲುಕಿದ್ದ ಇಡ್ಲಿಯನ್ನು ಹೊರತೆಗೆದರು,” ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳೀಯ ಆಸ್ಪತ್ರೆಗೆ ದಾಖಲಿಸುವುದಕ್ಕೂ ಮುನ್ನ ಆತ ಸಾವನ್ನಪ್ಪಿದ್ದ. ವಾಳಯಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಅಸ್ವಾಭಾವಿಕ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT