ಸಂಗ್ರಹ ಚಿತ್ರ 
ದೇಶ

Operation Mahadev: ಮುಂದುವರೆದ ಕಾರ್ಯಾಚರಣೆ, ಓರ್ವ ಉಗ್ರನ ಸದೆಬಡಿದ ಸೇನಾಪಡೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರರನ್ನು ಸದೆಬಡಿಯಲು ಭಾರತೀಯ ಸೇನೆ ಆರಂಭಿಸಿರುವ ‘ಆಪರೇಷನ್‌ ಮಹಾದೇವ‘ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಮತ್ತೋರ್ವ ಉಗ್ರನನ್ನು ಸದೆಬಡಿದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.

ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ವಿಶೇಷ ಕಾರ್ಯಾಚರಣೆ (SOG) ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ.

ಜುಲೈ 30 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಪ್ರತ್ಯೇಕ ಎನ್‌ಕೌಂಟರ್ ನಡೆಯಿತು.

ಗಡಿ ಬೇಲಿಯ ಬಳಿ ಅನುಮಾನಾಸ್ಪದ ಚಲನೆಯನ್ನು ಪತ್ತೆಹಚ್ಚಲಾಗಿದೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!