ಅರಣ್ಯ ಪ್ರದೇಶದಲ್ಲಿ NIA ಶೋಧ 
ದೇಶ

Red Fort blast: ಅನಂತನಾಗ್‌ ಜಿಲ್ಲೆ ಅರಣ್ಯ ಪ್ರದೇಶದಲ್ಲಿ NIA ಶೋಧ

ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10 ರಂದು ನಡೆದ ಸ್ಫೋಟ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ (ಎನ್‌ಐಎ) ದಳ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಡಾ. ಅದೀಲ್ ರಾಥರ್ ಮತ್ತು ಜಾಸಿರ್ ಬಿಲಾಲ್ ವಾನಿ ಅವರನ್ನು ಪೊಲೀಸರು ಮತ್ತು ಸಿಆರ್‌ಪಿಎಫ್ ಸಹಾಯದಿಂದ ಎನ್‌ಐಎ ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video