ಬರ್ತ್ ಡೇ ಕೇಕ್ ಕತ್ತರಿಸಿದ ವೈ ಎಸ್ ಜಗನ್  
ದೇಶ

ಜಗನ್ ಬರ್ತ್ ಡೇ: ಮುಖಕ್ಕೆ ಕೇಕ್ ಮೆತ್ತಿಕೊಂಡು ಸಂಭ್ರಮಿಸಿದ YSRCP ಮುಖಂಡರು; Video

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಹೈದರಾಬಾದ್: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ವಿರೋಧ ಪಕ್ಷದ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಜನ್ಮದಿನ ಇಂದು ಆಗಿದ್ದು, ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಆದರೆ ಈ ಬರ್ತ್ ಡೇ ಪಾರ್ಟಿಯಲ್ಲಿ ವೈಎಸ್‌ಆರ್‌ಸಿಪಿ ನಾಯಕರು ಮತ್ತು ಕಾರ್ಯಕರ್ತರು ಕೇಕನ್ನು ಚೆಲ್ಲಾಪಿಲ್ಲಿಯಾಗಿ ಮನಸೋ ಇಚ್ಛೆ ಒಬ್ಬರ ಮೇಲೊಬ್ಬರು ಎರಚಿ, ಮುಖಕ್ಕೆ ಮೆತ್ತಿಕೊಂಡು ಅತಿರೇಕದಿಂದ ವರ್ತಿಸಿದ್ದು ಒಬ್ಬ ನಾಯಕನ ಹುಟ್ಟುಹಬ್ಬ ಪಾರ್ಟಿಯಲ್ಲಿ ಸಾಮಾನ್ಯ ತಿಳುವಳಿಯಿಲ್ಲದಂತೆ ನಡೆದುಕೊಂಡಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿದೆ.

ಪಕ್ಷಾತೀತವಾಗಿ ಶುಭಹಾರೈಕೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಬೆಂಬಲಿಗರು ಹೈದರಾಬಾದ್‌ನಲ್ಲಿ ರ್ಯಾಲಿಗಳು ಮತ್ತು ಆಂಧ್ರಪ್ರದೇಶದಾದ್ಯಂತ ಬೈಕ್ ಈವೆಂಟ್‌ಗಳನ್ನು ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ