ಬರ್ತ್ ಡೇ ಕೇಕ್ ಕತ್ತರಿಸಿದ ವೈ ಎಸ್ ಜಗನ್  
ದೇಶ

ಜಗನ್ ಬರ್ತ್ ಡೇ: ಮುಖಕ್ಕೆ ಕೇಕ್ ಮೆತ್ತಿಕೊಂಡು ಸಂಭ್ರಮಿಸಿದ YSRCP ಮುಖಂಡರು; Video

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಹೈದರಾಬಾದ್: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ವಿರೋಧ ಪಕ್ಷದ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಜನ್ಮದಿನ ಇಂದು ಆಗಿದ್ದು, ಅವರ ಅಭಿಮಾನಿಗಳು ಪಕ್ಷದ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಆದರೆ ಈ ಬರ್ತ್ ಡೇ ಪಾರ್ಟಿಯಲ್ಲಿ ವೈಎಸ್‌ಆರ್‌ಸಿಪಿ ನಾಯಕರು ಮತ್ತು ಕಾರ್ಯಕರ್ತರು ಕೇಕನ್ನು ಚೆಲ್ಲಾಪಿಲ್ಲಿಯಾಗಿ ಮನಸೋ ಇಚ್ಛೆ ಒಬ್ಬರ ಮೇಲೊಬ್ಬರು ಎರಚಿ, ಮುಖಕ್ಕೆ ಮೆತ್ತಿಕೊಂಡು ಅತಿರೇಕದಿಂದ ವರ್ತಿಸಿದ್ದು ಒಬ್ಬ ನಾಯಕನ ಹುಟ್ಟುಹಬ್ಬ ಪಾರ್ಟಿಯಲ್ಲಿ ಸಾಮಾನ್ಯ ತಿಳುವಳಿಯಿಲ್ಲದಂತೆ ನಡೆದುಕೊಂಡಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿದೆ.

ಪಕ್ಷಾತೀತವಾಗಿ ಶುಭಹಾರೈಕೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಬೆಂಬಲಿಗರು ಹೈದರಾಬಾದ್‌ನಲ್ಲಿ ರ್ಯಾಲಿಗಳು ಮತ್ತು ಆಂಧ್ರಪ್ರದೇಶದಾದ್ಯಂತ ಬೈಕ್ ಈವೆಂಟ್‌ಗಳನ್ನು ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

SCROLL FOR NEXT