ಸಜ್ಜನ್ ಕುಮಾರ್ 
ದೇಶ

1984ರ ಸಿಖ್ ವಿರೋಧಿ ದಂಗೆ: ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಗೆ ಜೀವವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!

ನವೆಂಬರ್ 1, 1984ರಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್ ದೀಪ್ ಸಿಂಗ್ ಅವರನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವಿಶೇಷ ನ್ಯಾಯಾಧೀಶ ಕಾವೇರಿ ಬಾವೇಜಾ ಅವರು ಸಜ್ಜನ್ ಕುಮಾರ್ ಅವರಿಗೆ ಜೀವವಾಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣವೊಂದರಲ್ಲಿ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರಿಗೆ ದೆಹಲಿ ನ್ಯಾಯಾಲಯವೊಂದು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ನವೆಂಬರ್ 1, 1984ರಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್ ದೀಪ್ ಸಿಂಗ್ ಅವರನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವಿಶೇಷ ನ್ಯಾಯಾಧೀಶ ಕಾವೇರಿ ಬಾವೇಜಾ ಅವರು ಸಜ್ಜನ್ ಕುಮಾರ್ ಅವರಿಗೆ ಜೀವವಾಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

ಕುಮಾರ್ ಅವರಿಗೆ ಮರಣ ದಂಡನೆ ನೀಡಬೇಕೆಂದು ದೂರುದಾರರಾದ ಜಸ್ವಂತ ಸಿಂಗ್ ಪತ್ನಿ ಹಾಗೂ ಪ್ರಾಸಿಕ್ಯೂಷನ್ ಕೋರಿದ್ದರು. ಕೊಲೆ ಅಪರಾಧಕ್ಕೆ ಗರಿಷ್ಠ ಶಿಕ್ಷೆಯಾಗಿ ಮರಣ ದಂಡನೆ, ಕನಿಷ್ಠ ಶಿಕ್ಷೆಯಾಗಿ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ.

ಫೆಬ್ರವರಿ 12 ರಂದು ನ್ಯಾಯಾಲಯವು ಅಪರಾಧಕ್ಕಾಗಿ ಕುಮಾರ್‌ಗೆ ಶಿಕ್ಷೆ ವಿಧಿಸಿತ್ತು. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದ ದೃಷ್ಟಿಯಿಂದ ಅಪರಾಧಿಯ ಮನೋವೈದ್ಯಕೀಯ ಮತ್ತು ಮಾನಸಿಕ ಸ್ಥಿಮಿತತೆ ಕುರಿತು ತಿಹಾರ್ ಕೇಂದ್ರ ಕಾರಾಗೃಹದಿಂದ ವರದಿಯನ್ನು ಕೇಳಿತ್ತು. ಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ' ನ ಅಂತ್ಯಕ್ರಿಯೆ

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಇಂದು ಭಾರತೀಯ ವಾಯುಪಡೆಯಿಂದ ವಿದಾಯ

ಕೇಂದ್ರದ ಆರೋಪಗಳ ನಡುವೆ Sonam Wangchuk ಬೆಂಬಲಕ್ಕೆ ನಿಂತ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಉತ್ತರ ಪ್ರದೇಶ: ಎನ್ಕೌಂಟರ್ ನಂತರ ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನ

SCROLL FOR NEXT