ಆರ್ ಚಿದಂಬರಂ 
ದೇಶ

ಪರಮಾಣು ವಿಜ್ಞಾನಿ ಆರ್ ಚಿದಂಬರಂ ನಿಧನ

ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.

ನವದೆಹಲಿ: 1975 ಮತ್ತು 1998ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ರಾಜಗೋಪಾಲ ಚಿದಂಬರಂ ಅವರು ಶನಿವಾರ ಬೆಳಗ್ಗೆ ನಿಧನರಾದರು. ಅವರಿಗೆ 88 ವರ್ಷ ವರ್ಷ ವಯಸ್ಸಾಗಿತ್ತು.

ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ನಸುಕಿನ ಜಾವ 3.20 ಕ್ಕೆ ಕೊನೆಯುಸಿರೆಳೆದರು. ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.

ವಿಜ್ಞಾನಿ ಚಿದಂಬರಂ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT