ಅಭಿಷೇಕ್ ಮನು ಸಿಂಘ್ವಿ  
ದೇಶ

ದೆಹಲಿ ಚುನಾವಣೆ: 2020 Delhi ಸಿನಿಮಾ ಬಿಡುಗಡೆ ಮುಂದೂಡಿಕೆಗೆ ಕಾಂಗ್ರೆಸ್ ಒತ್ತಾಯ

ಚುನಾವಣೆಗೆ ಮುನ್ನ ಬಿಜೆಪಿ ರಾಜಕೀಯ ವಾತಾವರಣವನ್ನು ಕೋಮುವಾದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ನವದೆಹಲಿ: ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿ ಹಿಂಸಾಚಾರ ಆಧಾರಿತ '2020 Delhi'ಸಿನಿಮಾ ಬಿಡುಗಡೆಯನ್ನು ಮುಂದೂಡುವಂತೆ ನಿರ್ದೇಶಿಸುವಂತೆ ಕಾಂಗ್ರೆಸ್ ಭಾನುವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಚುನಾವಣೆಗೆ ಮುನ್ನ ಬಿಜೆಪಿ ರಾಜಕೀಯ ವಾತಾವರಣವನ್ನು ಕೋಮುವಾದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ದೆಹಲಿ ಚುನಾವಣೆಗೆ ಮೂರು ದಿನಗಳು ಬಾಕಿಯಿರುವಂತೆಯೇ ಫೆಬ್ರವರಿ 2 ರಂದು ಚುನಾವಣೆ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಹಾಗೂ ದುರ್ಬಳಕೆಯಲ್ಲಿ ಈ ಸಿನಿಮಾ ಪ್ರಮುಖವಾಗಿದೆ. ಈ ಸಂಬಂಧ ಪಕ್ಷ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಎಂದು ಹಿರಿಯ ವಕೀಲರಾಗಿರುವ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಬಿಜೆಪಿ ತನ್ನ ಅಭ್ಯರ್ಥಿಗಳ ಬಗ್ಗೆ ವಿಶ್ವಾಸ ಹೊಂದಿಲ್ಲದಿದ್ದರೆ ಸಮಾಜವನ್ನು ಹೊಡೆಯಲು, ಮತಗಳ ದುರ್ಬಳಕೆಗಾಗಿ ಕೋಮು ಆಧಾರಿತ ಚಿತ್ರಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತದೆ. ಇದೀಗ ಈ ಸಿನಿಮಾವನ್ನು ತನ್ನ ಚುನಾವಣಾ ಪ್ರಚಾರದ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಆರಂಭಿಸಿದೆ ಎಂದು ಅವರು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT