ತಿರುಪತಿ 
ದೇಶ

ಹಿಂದೂಯೇತರರು ಎಂಬ ಆರೋಪ: ಟಿಟಿಡಿಯ ನಾಲ್ವರು ಸಿಬ್ಬಂದಿ ಅಮಾನತು

ಟಿಟಿಡಿ ತನ್ನ ನಾಲ್ವರು ಉದ್ಯೋಗಿಗಳನ್ನು ಇತರ ಧರ್ಮಗಳನ್ನು ಪಾಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಿದೆ ಎಂದು ಶನಿವಾರ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಆಡಳಿತ ಮಂಡಳಿ ತಿರುಪತಿಯ ವೆಂಕಟೇಶ್ವರ ದೇವಸ್ಥಾನದ ನಾಲ್ವರು ನೌಕರರನ್ನು, ಹಿಂದೂಗಳಲ್ಲ ಮತ್ತು ಇತರ ಧರ್ಮ ಪಾಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಿವೆ.

ಟಿಟಿಡಿ, ಉಪ ಕಾರ್ಯನಿರ್ವಾಹಕ ಎಂಜಿನಿಯರ್(ಗುಣಮಟ್ಟ ನಿಯಂತ್ರಣ) ಬಿ ಎಲಿಜರ್, ಬಿಐಆರ್‌ಆರ್‌ಡಿ ಆಸ್ಪತ್ರೆಯ ಸ್ಟಾಫ್ ನರ್ಸ್ ಎಸ್ ರೋಸಿ, ಬಿಐಆರ್‌ಆರ್‌ಡಿ ಆಸ್ಪತ್ರೆಯ ಗ್ರೇಡ್ -1 ಫಾರ್ಮಸಿಸ್ಟ್ ಎಂ ಪ್ರೇಮಾವತಿ ಮತ್ತು ಎಸ್‌ವಿ ಆಯುರ್ವೇದ ಫಾರ್ಮಸಿಯ ಜಿ ಅಸುಂತ ಅವರನ್ನು ಅಮಾನತುಗೊಳಿಸಿದೆ.

ಟಿಟಿಡಿ ತನ್ನ ನಾಲ್ವರು ಉದ್ಯೋಗಿಗಳನ್ನು ಇತರ ಧರ್ಮಗಳನ್ನು ಪಾಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಿದೆ ಎಂದು ಶನಿವಾರ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ನೌಕರರು ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಯನ್ನು ಪ್ರತಿನಿಧಿಸುವಾಗ ಮತ್ತು ಕೆಲಸ ಮಾಡುವಾಗ ತಮ್ಮ ಕರ್ತವ್ಯದಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ನಂಬಲಾಗಿದೆ ಎಂದು ಟಿಟಿಡಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ': ಬೆಳಗಾವಿ ಕಲಾಪದಲ್ಲಿ ಗುಡುಗಿದ ಸಿದ್ದರಾಮಯ್ಯ, ಕಾಲೆಳೆದ ವಿಪಕ್ಷ ನಾಯಕರು

ರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ: ದಿನೇಶ್ ಗುಂಡೂರಾವ್

ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ; ಹಣ ಕಮೋಡ್‌ಗೆ ಸುರಿದ ಅಧಿಕಾರಿ!

ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ, ಡಾಲರ್ ಎದುರು 91 ರೂಗೆ ಏರಿಕೆ!

ದೆಹಲಿಯಲ್ಲಿ ಕಡಿಮೆ ಗೋಚರತೆ; 120ಕ್ಕೂ ಹೆಚ್ಚು ವಿಮಾನ ರದ್ದು

SCROLL FOR NEXT