ಅರವಿಂದ್ ಕೇಜ್ರಿವಾಲ್ 
ದೇಶ

ನವದೆಹಲಿ: ಕೇಜ್ರಿವಾಲ್ ವಿರುದ್ಧ FIR ದಾಖಲಿಸಲು ಕೋರ್ಟ್ ನಿರ್ದೇಶನ! ಇದೇ ಕಾರಣ

ಬೃಹತ್ ಹೋರ್ಡಿಂಗ್‌ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ನವದೆಹಲಿ: ಎಎಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸುವ ರಾಷ್ಟ್ರ ರಾಜಧಾನಿಯ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ನಿರ್ದೇಶನ ನೀಡಿದೆ.

ಬೃಹತ್ ಹೋರ್ಡಿಂಗ್‌ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ದೆಹಲಿಯ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ 2007 ರ ಸೆಕ್ಷನ್ 3 ಮತ್ತಿತರ ಅಪರಾಧದಡಿ ತಕ್ಷಣವೇ ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ SHO ಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ಹೇಳಿದ್ದಾರೆ.

ಕೇಜ್ರಿವಾಲ್, ಆಗಿನ ಮಟಿಯಾಲಾ ಶಾಸಕ ಗುಲಾಬ್ ಸಿಂಗ್ (ಎಎಪಿ) ಮತ್ತು ಆಗಿನ ದ್ವಾರಕಾ ಎ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ಅವರು ವಿವಿಧ ಸ್ಥಳಗಳಲ್ಲಿ ಬೃಹತ್ ಗಾತ್ರದ ಹೋರ್ಡಿಂಗ್‌ ಹಾಕುವ ಮೂಲಕ ಉದ್ದೇಶಪೂರ್ವಕವಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ" ಎಂದು 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT