ಲೋಕಸಭೆ 
ದೇಶ

ಬಿಜೆಪಿ ಸಂಸದರಿಗೆ ವಿಪ್ ಜಾರಿ, ನಾಳೆ ಸಂಸತ್ತಿನಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.

ನವದೆಹಲಿ: ಭಾರತೀಯ ಜನತಾ ಪಕ್ಷ ಗುರುವಾರ ತನ್ನ ಎಲ್ಲಾ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, 2025-26ರ ಕೇಂದ್ರ ಬಜೆಟ್ ಅಂಗೀಕಾರಕ್ಕಾಗಿ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದೆ.

ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.

ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದರು.

ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳ ಸಂಸದರು ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಟೀ ಶರ್ಟ್‌ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರಿಂದ ತೀವ್ರ ಗದ್ದಲ ಹಾಗೂ ಕೋಲಾಹಲ ಏರ್ಪಟ್ಟು ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT