ಗಡಿ ಭದ್ರತಾ ಸಿಬ್ಬಂದಿ ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಭಾರತ-ಪಾಕ್ ಗಡಿಯಲ್ಲಿ ಗುಂಡಿಕ್ಕಿ ಒಳನುಸುಳುಕೋರನ ಹತ್ಯೆ- BSF

ಗಡಿಯಿಂದ ಭಾರತದೊಳಗೆ ಪ್ರವೇಶಿಸಲು ಯತ್ನಿಸಿದ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಗುಜರಾತ್: ಭಾರತ- ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಒಳನುಸುಕೋರನನ್ನು ಗಡಿ ಭದ್ರತಾ ಪಡೆ (BSF) ಗುಂಡಿಕ್ಕಿ ಹತ್ಯೆ ಮಾಡಿವೆ.

ಗಡಿಯಿಂದ ಭಾರತದೊಳಗೆ ಪ್ರವೇಶಿಸಲು ಯತ್ನಿಸಿದ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಬನಸ್ಕಾಂತದಲ್ಲಿ ಅಂತಾರಾಷ್ಟ್ರೀಯ ಗಡಿ ದಾಟಿ ನಂತರದ ಭಾರತದ ಗಡಿ ಬೇಲಿಯತ್ತ ನುಗ್ಗಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ನೋಡಿದ ನಂತರ ಗಡಿ ಭದ್ರತಾ ಪಡೆಗಳು ಕಾರ್ಯೋನ್ಮುಖವಾದವು ಎಂದು BSF ಹೇಳಿಕೆಯಲ್ಲಿ ತಿಳಿಸಿದೆ.

ಒಳನುಸುಳುಕೋರನಿಗೆ ಭಾರತದ ಕಡೆಗೆ ಬಾರದಂತೆ ಎಚ್ಚರಿಕೆ ನೀಡಿದ್ದೇವು. ಆದರೂ, ಆತ ನಮ್ಮ ಮನವಿಗೆ ಸ್ಪಂದಿಸದೆ ಒಳನುಸುಳಲು ಯತ್ನಿಸಿದ್ದರಿಂದ ಗುಂಡಿನ ದಾಳಿ ನಡೆಸಲಾಯಿತು. ಪರಿಣಾಮ ಒಳನುಸುಳುಕೋರ ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ