ಶಿಂಧೆಗೆ ಶರದ್ ಪವಾರ್ ಸನ್ಮಾನ(ಸಂಗ್ರಹ ಚಿತ್ರ) online desk
ದೇಶ

ಮಹಾಯುತಿಯಲ್ಲಿ ಬಿರುಕು: ಶರದ್ ಪವಾರ್ ಎನ್‌ಸಿಪಿ ಜತೆ ಶಿಂಧೆ ಶಿವಸೇನೆ ಮೈತ್ರಿ!

ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ವಿರುದ್ಧ ಸ್ಪರ್ಧಿಸಲಿದೆ.

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್‌ಸಿಪಿ(ಎಸ್‌ಪಿ) ಜೊತೆ ಕೈಜೋಡಿಸಲು ನಿರ್ಧರಿಸಿದೆ.

ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ವಿರುದ್ಧ ಸ್ಪರ್ಧಿಸಲಿದೆ.

ಯೆಯೋಲಾ, ಸಚಿವ ಮತ್ತು ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರ ತವರು ಕ್ಷೇತ್ರವಾಗಿದೆ.

ಮಹಾಯುತಿಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್ ಸಿಪಿ ಇದ್ದರೆ, ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ(ಯುಬಿಟಿ), ಶರದ್ ಪವಾರ್ ಅವರ ಎನ್‌ಸಿಪಿ(ಎಸ್‌ಪಿ) ಮತ್ತು ಕಾಂಗ್ರೆಸ್ ಇವೆ.

ಡಿಸೆಂಬರ್ 2 ರಂದು ಯೆಯೋಲಾ ಸೇರಿದಂತೆ 246 ಪುರಸಭೆಗಳು ಮತ್ತು 42 ನಗರ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

'ಅವರು Mojtaba Khamenei ಹೌದೋ, ಅಲ್ಲವೋ ಗೊತ್ತಾಗುತ್ತಿಲ್ಲ': ಇರಾನ್ ಅಧ್ಯಕ್ಷ ಶಾಕಿಂಗ್ ಹೇಳಿಕೆ; ಸುಪ್ರೀಂ ಲೀಡರ್ ಜೀವಂತವಾಗಿರುವ ಬಗ್ಗೆ ಅನುಮಾನ ಮತ್ತಷ್ಟು ಗಾಢ!

ನಾವಿಕರ ಸುಳಿವೇ ಇಲ್ಲ, ಶೋಧ ಕಾರ್ಯಾಚರಣೆ ಸ್ಥಗಿತ; ಕುಟುಂಬಗಳಿಗೆ ವಿಮೆ ಕೊಡಿಸಲು ಸುಪ್ರೀಂ ಕೋರ್ಟ್ ಸೂಚನೆ

ಕೇರಳದಲ್ಲಿ 'ಕೇಸರಿ' ನಿಷೇಧವೇ?: ಬಟ್ಟೆ ಬಣ್ಣದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ನಟಿ ಪ್ರಿಯಾ ವಾರಿಯರ್ 'ಶಾಂತ' ತಿರುಗೇಟು!

TCS ಮತಾಂತರ ಪ್ರಕರಣ: Nida Khanಗೆ ಆಶ್ರಯ ನೀಡಿದ್ದ AIMIM ಕಾರ್ಪೋರೇಟರ್ ಬಂಧನ