ಕಾಶ್ಮೀರ್ ಟೈಮ್ಸ್' ಕಚೇರಿ  
ದೇಶ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ; AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

ಪಬ್ಲಿಕೇಷನ್ ಹಾಗೂ ಅದರ ಪ್ರವರ್ತಕರ ವಿರುದ್ಧ ಕೇಸ್ ದಾಖಲಿಸಿದ ನಂತರ ನ್ಯೂಸ್ ಪೇಪರ್ ಆವರಣದಲ್ಲಿ ರಾಜ್ಯ ತನಿಖಾ ಏಜೆನ್ಸಿ ಶೋಧ ಕಾರ್ಯ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ

ಜಮ್ಮು: ದೇಶ ವಿರೋಧಿ ಚಟುವಟಿಕೆಗೆ ಪ್ರೋತ್ಸಾಹ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ತನಿಖಾ ತಂಡ ಗುರುವಾರ ಜಮ್ಮುವಿನ ಕಾಶ್ಮೀರ್ ಟೈಮ್ಸ್ ಕಚೇರಿಯ ಮೇಲೆ ದಾಳಿ ನಡೆಸಿದ್ದು, AK ರೈಫಲ್‌ ಕಾರ್ಟ್ರಿಡ್ಜ್‌ಗಳು, ಕೆಲವು ಮದ್ದು ಗುಂಡುಗಳು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಪಬ್ಲಿಕೇಷನ್ ಹಾಗೂ ಅದರ ಪ್ರವರ್ತಕರ ವಿರುದ್ಧ ಕೇಸ್ ದಾಖಲಿಸಿದ ನಂತರ ನ್ಯೂಸ್ ಪೇಪರ್ ಆವರಣದಲ್ಲಿ ರಾಜ್ಯ ತನಿಖಾ ಏಜೆನ್ಸಿ ಶೋಧ ಕಾರ್ಯ ನಡೆಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಶೋಧ ಕಾರ್ಯದ ವೇಳೆ ಎಕೆ ರೈಫಲ್‌ಗಳ ಕಾರ್ಟ್ರಿಡ್ಜ್‌ಗಳು, ಕೆಲವು ಮದ್ದು ಗುಂಡುಗಳು, ಹ್ಯಾಂಡ್ ಗ್ರೆನೇಡ್ ಪಿನ್‌ಗಳು ಮತ್ತಿತರ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಪಬ್ಲಿಷರ್ ಮತ್ತು ಪ್ರವರ್ತಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದಾಳಿ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸುರಿಂದರ್ ಸಿಂಗ್ ಚೌಧರಿ, ಒತ್ತಡ ಅಲ್ಲ. ತಪ್ಪು ನಡೆದಿರುವುದು ಸಾಬೀತಾದ ಸಂದರ್ಭದಲ್ಲಿ ಮಾತ್ರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

"ಅವರು ಏನಾದರೂ ತಪ್ಪು ಮಾಡಿದ್ದರೆ, ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ಅದು ಬಲವಂತದಿಂದ ಮಾಡಿದ್ರೆ ಅದು ತಪ್ಪಾಗುತ್ತಿದೆ ಎಂದು ಚೌಧರಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ, ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್ ಲಭ್ಯ!

SCROLL FOR NEXT