ನರೇಂದ್ರ ಮೋದಿ-ಮೋಹನ್ ಭಾಗವತ್  
ದೇಶ

ಸಮಾಜ, ರಾಷ್ಟ್ರ ನಿರ್ಮಾಣದ ಗುರಿ: RSS ನ 100 ವರ್ಷಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 100 ವರ್ಷಗಳ ಹಿಂದೆ ವಿಜಯ ದಶಮಿಯಂದು RSS ಸ್ಥಾಪನೆಗೊಂಡಿದ್ದನ್ನು ಅವರು ಇಂದು ಸ್ಮರಿಸಿಕೊಂಡಿದ್ದಾರೆ.

ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.

ಇಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, 100 ವರ್ಷಗಳ ಹಿಂದೆ ವಿಜಯ ದಶಮಿಯಂದು, RSS ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುವ ಗುರಿಯೊಂದಿಗೆ ಹುಟ್ಟಿಕೊಂಡಿತು. ನೂರು ವರ್ಷಗಳಿಗೂ ಹೆಚ್ಚು ಕಾಲ, ಅಸಂಖ್ಯಾತ ಸ್ವಯಂಸೇವಕರು ಈ ದೃಷ್ಟಿಕೋನವನ್ನು ಈಡೇರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಬರೆದುಕೊಂಡಿದ್ದಾರೆ.

ಪುಣೆಯಲ್ಲಿ ಆರ್‌ಎಸ್‌ಎಸ್ 'ಪಥ ಸಂಚಲನ'ವನ್ನು ನಡೆಯಿತು. ಸಚಿವ ಚಂದ್ರಕಾಂತ್ ಪಾಟೀಲ್, ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಮತ್ತು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಭಾಗವಹಿಸಿದ್ದರು. ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!

SCROLL FOR NEXT