ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ 
ದೇಶ

ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ; ಭಾರತೀಯ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚೆ

ಶ್ರೀಲಂಕಾ ಪ್ರಧಾನಿ ಹರಿಣಿ ಅವರೊಂದಿಗೆ ಅಭಿವೃದ್ಧಿ ಸಹಕಾರ ಮತ್ತು ಭಾರತೀಯ ಮೀನುಗಾರರ ಕಲ್ಯಾಣದಂತಹ ಹಲವಾರು ವಿಷಯಗಳ ಕುರಿತು ಚರ್ಚಿಸಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನವದೆಹಲಿ: ಭಾರತದ ಪ್ರವಾಸದಲ್ಲಿರುವ ಶ್ರೀಲಂಕಾದ ಪ್ರಧಾನಿ ಹರಿಣಿ ಅಮರಸೂರ್ಯ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.

ಹರಿಣಿ ಅಮರಸೂರ್ಯ ಅವರು ಇಂದು ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು.

ಶ್ರೀಲಂಕಾ ಪ್ರಧಾನಿ ಹರಿಣಿ ಅವರೊಂದಿಗೆ ಅಭಿವೃದ್ಧಿ ಸಹಕಾರ ಮತ್ತು ಭಾರತೀಯ ಮೀನುಗಾರರ ಕಲ್ಯಾಣದಂತಹ ಹಲವಾರು ವಿಷಯಗಳ ಕುರಿತು ಚರ್ಚಿಸಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಶ್ರೀಲಂಕಾದ ಪ್ರಧಾನಿ ಶ್ರೀಮತಿ ಹರಿಣಿ ಅಮರಸೂರ್ಯ ಅವರನ್ನು ಸ್ವಾಗತಿಸಲು ಸಂತೋಷವಾಯಿತು. ನಮ್ಮ ಚರ್ಚೆಗಳು ಶಿಕ್ಷಣ, ಮಹಿಳಾ ಸಬಲೀಕರಣ, ನಾವೀನ್ಯತೆ, ಅಭಿವೃದ್ಧಿ ಸಹಕಾರ ಮತ್ತು ನಮ್ಮ ಮೀನುಗಾರರ ಕಲ್ಯಾಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು" ಎಂದು ಮೋದಿ X ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್