ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ 
ದೇಶ

ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ; ಭಾರತೀಯ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚೆ

ಶ್ರೀಲಂಕಾ ಪ್ರಧಾನಿ ಹರಿಣಿ ಅವರೊಂದಿಗೆ ಅಭಿವೃದ್ಧಿ ಸಹಕಾರ ಮತ್ತು ಭಾರತೀಯ ಮೀನುಗಾರರ ಕಲ್ಯಾಣದಂತಹ ಹಲವಾರು ವಿಷಯಗಳ ಕುರಿತು ಚರ್ಚಿಸಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನವದೆಹಲಿ: ಭಾರತದ ಪ್ರವಾಸದಲ್ಲಿರುವ ಶ್ರೀಲಂಕಾದ ಪ್ರಧಾನಿ ಹರಿಣಿ ಅಮರಸೂರ್ಯ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.

ಹರಿಣಿ ಅಮರಸೂರ್ಯ ಅವರು ಇಂದು ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು.

ಶ್ರೀಲಂಕಾ ಪ್ರಧಾನಿ ಹರಿಣಿ ಅವರೊಂದಿಗೆ ಅಭಿವೃದ್ಧಿ ಸಹಕಾರ ಮತ್ತು ಭಾರತೀಯ ಮೀನುಗಾರರ ಕಲ್ಯಾಣದಂತಹ ಹಲವಾರು ವಿಷಯಗಳ ಕುರಿತು ಚರ್ಚಿಸಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಶ್ರೀಲಂಕಾದ ಪ್ರಧಾನಿ ಶ್ರೀಮತಿ ಹರಿಣಿ ಅಮರಸೂರ್ಯ ಅವರನ್ನು ಸ್ವಾಗತಿಸಲು ಸಂತೋಷವಾಯಿತು. ನಮ್ಮ ಚರ್ಚೆಗಳು ಶಿಕ್ಷಣ, ಮಹಿಳಾ ಸಬಲೀಕರಣ, ನಾವೀನ್ಯತೆ, ಅಭಿವೃದ್ಧಿ ಸಹಕಾರ ಮತ್ತು ನಮ್ಮ ಮೀನುಗಾರರ ಕಲ್ಯಾಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು" ಎಂದು ಮೋದಿ X ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಚಾರ್ ಸಾಥಿಯಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿಕೆ ಶಿವಕುಮಾರ್

ಅಸ್ಸಾಂ: ಮಸೀದಿಯ ಮೈಕ್ರೊಫೋನ್ ಬಳಸಿದ ಮುಸ್ಲಿಂ ಧರ್ಮಗುರು; ಮುಳುಗುತ್ತಿದ್ದ ವಾಹನದಲ್ಲಿ ಸಿಲುಕಿದ್ದ 7 ಜನರ ರಕ್ಷಣೆ

ಗಿಲ್, ಪಾಂಡ್ಯಾ ಇನ್, RCB ಸ್ಟಾರ್ ಗೆ ಮತ್ತೆ ಅವಕಾಶ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ!

Anantapur: ಶಾಸಕನ ರಾಸಲೀಲೆ Video ವೈರಲ್, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!

SCROLL FOR NEXT