ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ 
ದೇಶ

ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ; ಭಾರತೀಯ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚೆ

ಶ್ರೀಲಂಕಾ ಪ್ರಧಾನಿ ಹರಿಣಿ ಅವರೊಂದಿಗೆ ಅಭಿವೃದ್ಧಿ ಸಹಕಾರ ಮತ್ತು ಭಾರತೀಯ ಮೀನುಗಾರರ ಕಲ್ಯಾಣದಂತಹ ಹಲವಾರು ವಿಷಯಗಳ ಕುರಿತು ಚರ್ಚಿಸಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನವದೆಹಲಿ: ಭಾರತದ ಪ್ರವಾಸದಲ್ಲಿರುವ ಶ್ರೀಲಂಕಾದ ಪ್ರಧಾನಿ ಹರಿಣಿ ಅಮರಸೂರ್ಯ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದರು.

ಹರಿಣಿ ಅಮರಸೂರ್ಯ ಅವರು ಇಂದು ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು.

ಶ್ರೀಲಂಕಾ ಪ್ರಧಾನಿ ಹರಿಣಿ ಅವರೊಂದಿಗೆ ಅಭಿವೃದ್ಧಿ ಸಹಕಾರ ಮತ್ತು ಭಾರತೀಯ ಮೀನುಗಾರರ ಕಲ್ಯಾಣದಂತಹ ಹಲವಾರು ವಿಷಯಗಳ ಕುರಿತು ಚರ್ಚಿಸಿದೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಶ್ರೀಲಂಕಾದ ಪ್ರಧಾನಿ ಶ್ರೀಮತಿ ಹರಿಣಿ ಅಮರಸೂರ್ಯ ಅವರನ್ನು ಸ್ವಾಗತಿಸಲು ಸಂತೋಷವಾಯಿತು. ನಮ್ಮ ಚರ್ಚೆಗಳು ಶಿಕ್ಷಣ, ಮಹಿಳಾ ಸಬಲೀಕರಣ, ನಾವೀನ್ಯತೆ, ಅಭಿವೃದ್ಧಿ ಸಹಕಾರ ಮತ್ತು ನಮ್ಮ ಮೀನುಗಾರರ ಕಲ್ಯಾಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು" ಎಂದು ಮೋದಿ X ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಇಂದಿನಿಂದಲೇ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

'ಒಂದು ಸಣ್ಣ ಪ್ರಚೋದನೆ ಭಾರತದ ಭೂಪಟವೇ ಬದಲಾಗಬಹುದು': ಮತ್ತೆ ಪರಮಾಣು ಧಮ್ಕಿ ಹಾಕಿದ ಪಾಕ್ ಸೇನಾ ಮುಖ್ಯಸ್ಥ

ಢಾಕಾದಲ್ಲಿ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು: ಹಳೆಯ ಸೇನಾ ವಿಮಾನ ನಿಲ್ದಾಣಕ್ಕೆ ಬಾಂಗ್ಲಾ ಸೇನಾ ಮುಖ್ಯಸ್ಥ ಭೇಟಿ; ಸಭೆ!

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!

ಅಮೆರಿಕ-ಭಾರತ ವ್ಯಾಪಾರ ಮಾತುಕತೆ: 'ಪ್ರಗತಿ ಕಂಡುಬಂದಿದೆ, ಯಾವುದೇ ಪ್ರಮುಖ ವ್ಯತ್ಯಾಸಗಳಿಲ್ಲ'; ವಾಣಿಜ್ಯ ಸಚಿವಾಲಯ

SCROLL FOR NEXT