ಪತ್ರಕರ್ತ ಸಿದ್ದಿಕ್ ಕಪ್ಪನ್ ಸಾಂದರ್ಭಿಕ ಚಿತ್ರ 
ದೇಶ

Kerala: ಪತ್ರಕರ್ತ ಸಿದ್ದಿಕ್ ಕಪ್ಪನ್ ಸೇರಿ 10 ಮಂದಿ ವಿರುದ್ಧ ಕೇಸ್ ದಾಖಲು

ಶನಿವಾರ ಸಂಜೆ ಕೇರಳ ಹೈಕೋರ್ಟ್ ಜಂಕ್ಷನ್ ಬಳಿಯ ವಂಚಿ ಚೌಕದ ಬಳಿ ಮಾನವ ಹಕ್ಕುಗಳ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ವೆಲ್ಫೇರ್ ಪಾರ್ಟಿಯ ಕಾರ್ಯಕರ್ತರು ಭಾಗವಹಿಸಿದ್ದರು.

ಕೊಚ್ಚಿ: ಪತ್ರಕರ್ತ ರೆಜಾಝ್ ಎಂ. ಶೀಬಾ ಸೈದೀಕ್ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕರ ಚಲನವಲನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪತ್ರಕರ್ತ ಸಿದ್ದಿಕ್ ಕಪ್ಪನ್ ಸೇರಿದಂತೆ 10 ಮಂದಿ ವಿರುದ್ಧ ಭಾನುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ಸಂಜೆ ಕೇರಳ ಹೈಕೋರ್ಟ್ ಜಂಕ್ಷನ್ ಬಳಿಯ ವಂಚಿ ಚೌಕದ ಬಳಿ ಮಾನವ ಹಕ್ಕುಗಳ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮತ್ತು ವೆಲ್ಫೇರ್ ಪಾರ್ಟಿಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ ಎಂದು ಆರೋಪಿಸಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA law) ಅಡಿಯಲ್ಲಿ ಕೇರಳದ ಮೂಲದ ಪತ್ರಕರ್ತ ಸೈದೀಕ್ ಅವರನ್ನು ನಾಗಪುರದಲ್ಲಿ ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ನಡೆದ ಪ್ರತಿಭಟನೆ ಸಂಬಂಧ ಪತ್ರಕರ್ತ ಸಿದ್ದಿಕ್ ಕಪ್ಪನ್ ಮತ್ತಿತರ 10 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಟೀಕಿಸಿದ್ದಾರೆ ಎಂದು ಆರೋಪಿಸಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA law) ಅಡಿಯಲ್ಲಿ ಕೇರಳದ ಮೂಲದ ಪತ್ರಕರ್ತ ಸೈದೀಕ್ ಅವರನ್ನು ನಾಗಪುರದಲ್ಲಿ ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ನಡೆದ ಪ್ರತಿಭಟನೆ ಸಂಬಂಧ ಪತ್ರಕರ್ತ ಸಿದ್ದಿಕ್ ಕಪ್ಪನ್ ಮತ್ತಿತರ 10 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT