ಪ್ರಧಾನಿ ಮೋದಿ  
ದೇಶ

'ದೇವಿಗೆ ಸಂಬಂಧಪಟ್ಟ ಭಜನೆ ಇದ್ದರೆ ನನ್ನೊಂದಿಗೆ ಹಂಚಿಕೊಳ್ಳಿ': ಜನತೆಗೆ ಪ್ರಧಾನಿ ಮೋದಿ ಮನವಿ

ಸಂಗೀತದ ಮೂಲಕ ಭಕ್ತಿಯನ್ನು ಅಂತರ್ಗತಗೊಳಿಸುವುದು ಕೂಡ ಒಂದು ವಿಧಾನ. ಪ್ರಧಾನಿ ಮೋದಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪಂಡಿತ್ ಜಸ್ರಾಜ್ ಅವರ ಅಂತಹ ಒಂದು ಭಾವಪೂರ್ಣ ಗಾಯನವನ್ನು ಹಂಚಿಕೊಂಡಿದ್ದಾರೆ.

ನವದೆಹಲಿ: ನವರಾತ್ರಿ ಎಂದರೆ ಶುದ್ಧ ಭಕ್ತಿಯ ಬಗ್ಗೆ. ದೇವಿಯನ್ನು 10 ದಿನಗಳ ಕಾಲ ಭಕ್ತಿ, ಶುದ್ಧ ಮನಸ್ಸಿನಿಂದ ಪೂಜಿಸುವುದು. ಭಕ್ತರು ದೇವಿಯ ಮೇಲಿನ ಭಕ್ತಿಯನ್ನು ಹಲವು ರೀತಿಯಲ್ಲಿ ತೋರಿಸಿಕೊಳ್ಳಬಹುದು.

ಸಂಗೀತದ ಮೂಲಕ ಭಕ್ತಿಯನ್ನು ಅಂತರ್ಗತಗೊಳಿಸುವುದು ಕೂಡ ಒಂದು ವಿಧಾನ. ಪ್ರಧಾನಿ ಮೋದಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪಂಡಿತ್ ಜಸ್ರಾಜ್ ಅವರ ಅಂತಹ ಒಂದು ಭಾವಪೂರ್ಣ ಗಾಯನವನ್ನು ಹಂಚಿಕೊಂಡಿದ್ದಾರೆ.

ನೀವು ಭಜನೆ ಹಾಡಿದ್ದರೆ ಅಥವಾ ನಿಮ್ಮಲ್ಲಿ ಇಷ್ಟವಾದ ಭಜನೆ ಇದ್ದರೆ, ಅದನ್ನು ನನ್ನೊಂದಿಗೆ ಹಂಚಿಕೊಳ್ಳಿ. ಮುಂದಿನ ದಿನಗಳಲ್ಲಿ ನಾನು ಅವುಗಳಲ್ಲಿ ಕೆಲವನ್ನು ಇಲ್ಲಿ ಹಂಚಿಕೊಳ್ಳುತ್ತೇನೆ ಎಂದು ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಮೈಸೂರು ದಸರಾ'ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್ ರಿಂದ ಚಾಮುಂಡಿ ದೇವಿಗೆ ಪುಷ್ಪಾರ್ಚನೆ

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ- ಬಾನು ಮುಷ್ತಾಕ್‌ ಗೆ ಬಿಗಿ ಭದ್ರತೆ

ಸ್ವದೇಶಿ ವಸ್ತುಗಳ ಬಳಕೆ ಹೆಚ್ಚು ಮಾಡಿ, ನವರಾತ್ರಿ ಜೊತೆಗೆ ಜಿಎಸ್ ಟಿ ಉಳಿತಾಯ ಹಬ್ಬ ಕೂಡ ಇಂದು ಆರಂಭ: PM ಮೋದಿ

Rs 100 crore stolen: ತಿರುಪತಿ 'ಹುಂಡಿ'ಯಲ್ಲಿ ಭಕ್ತರು ಹಾಕಿದ್ದ ರೂ. 100 ಕೋಟಿಗೂ ಅಧಿಕ ಹಣ ಕಳ್ಳತನ, CCTV ಕ್ಯಾಮರಾದಲ್ಲಿ ಸೆರೆ!

ಹಲವು ಸಚಿವರ ವಿರೋಧದ ನಡುವೆಯೂ ಇಂದಿನಿಂದ ಜಾತಿ ಗಣತಿ ಆರಂಭ: ಬೆಂಗಳೂರಿನಲ್ಲಿ 3 ದಿನ ವಿಳಂಬ!

SCROLL FOR NEXT