ದೇಶ

'OYO ಅಲ್ಲ': 2 ಗಂಟೆ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡಿದ್ದ ಜೋಡಿ, 'ನನ್ನ ಇಷ್ಟ' ಎಂದ ಯುವತಿ - Video

ಭಾರತೀಯ ರೈಲಿನಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯುವ ಜೋಡಿ ಸುಮಾರು ಎರಡು ಗಂಟೆಗಳ ಕಾಲ ರೈಲು ಶೌಚಾಲಯದೊಳಗೆ ಲಾಕ್ ಮಾಡಿಕೊಂಡಿದ್ದರು.

ಭಾರತೀಯ ರೈಲಿನಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಯುವ ಜೋಡಿ ಸುಮಾರು ಎರಡು ಗಂಟೆಗಳ ಕಾಲ ರೈಲು ಶೌಚಾಲಯದೊಳಗೆ ಲಾಕ್ ಮಾಡಿಕೊಂಡಿದ್ದರು. ನಂತರ ಶೌಚಾಲಯದಿಂದ ಹೊರಬಂದ ಯುವತಿ ನನ್ನ ಇಷ್ಟ ಎಂದು ಹೇಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ರೈಲಿನ ಶೌಚಾಲಯವನ್ನು ಲಾಕ್ ಮಾಡಿಕೊಂಡಿದ್ದರಿಂದ ಇತರ ಪ್ರಯಾಣಿಕರಿಗೆ ಅನಾನುಕೂಲತೆಯನ್ನುಂಟುಮಾಡಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಅಂತಿಮವಾಗಿ ರೈಲ್ವೆ ಸಿಬ್ಬಂದಿಯ ಗಮನಕ್ಕೆ ತಂದರು. ಕೊನೆಗೆ ಬಾಗಿಲು ತೆರೆದಾಗ, ಆ ಯುವಕ ಹೊರಗೆ ಬಂದು ಮಹಿಳೆ ಮುಟ್ಟಾಗುತ್ತಿದ್ದು ನೋವಿನಿಂದ ಬಳಲುತ್ತಿದ್ದಳು ಎಂದು ಹೇಳುತ್ತಾನೆ. ಆದಾಗ್ಯೂ, ಪ್ರಯಾಣಿಕರನ್ನು ದಿಗ್ಭ್ರಮೆಗೊಳಿಸಿದ್ದು ಮಹಿಳೆಯ ಹೇಳಿಕೆ. ಇದಕ್ಕೆ ಸಂಪೂರ್ಣವಾಗಿ ತಲೆಕೆಡಿಸಿಕೊಳ್ಳದ ಯುವತಿ, 'ನನಗೆ ಸಮಸ್ಯೆ ಇದ್ದು ನಾನು ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕೋ ಅದು ನನ್ನ ಆಯ್ಕೆ ಎಂದು ಹೇಳಿದ್ದಾಳೆ.

ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕ ನಡವಳಿಕೆ, ನಾಗರಿಕ ಪ್ರಜ್ಞೆ ಮತ್ತು ಪ್ರಯಾಣಿಕರ ಹಕ್ಕುಗಳ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ. ಸಾರ್ವಜನಿಕ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡ ಮತ್ತು ಇತರರಿಗೆ ಉಂಟಾಗುವ ಅಸ್ವಸ್ಥತೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಅನೇಕ ಬಳಕೆದಾರರು ಜೋಡಿಯನ್ನು ಟೀಕಿಸಿದ್ದಾರೆ.

ರೈಲಿನ ಶೌಚಾಲಯವು OYO ಅಲ್ಲ! 'ನನ್ನ ಆಯ್ಕೆ' ಇಲ್ಲಿ ಅನ್ವಯಿಸುವುದಿಲ್ಲ, ನಿಯಮಗಳು ಎಲ್ಲರಿಗೂ ಒಂದೇ ಆಗಿರುತ್ತವೆ ಎಂದು ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿಯಿಂದ 24 ಗಂಟೆ ಅಂತಿಮ ಗಡುವು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಕಂಪನಿಯ ಆದಾಯ ಶೇ.202 ರಷ್ಟು ಹೆಚ್ಚಿಸಿದ್ದ ಎಟರ್ನಲ್ ಸಿಇಒ ದೀಪಿಂದರ್ ಗೋಯಲ್ ರಾಜೀನಾಮೆ; ಕಾರಣವೇನು?

ತಮಿಳುನಾಡು ಬಳಿಕ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ!

SCROLL FOR NEXT