ಮಮತಾ ಬ್ಯಾನರ್ಜಿ-ಸುಖೇಂದು ಶೇಖರ್ ರೇ.. online desk
ದೇಶ

TMCಗೆ ಮತ್ತೊಂದು ಶಾಕ್; ದೀದಿ ದಿಲ್ಲಿಯಲ್ಲಿರುವಾಗಲೇ ಪಕ್ಷ ತೊರೆದ ರಾಜ್ಯಸಭಾ ಸಂಸದ, ಆಪ್ತ ಸುಖೇಂದು ಶೇಖರ್ ರೇ!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಕಳೆದುಕೊಂಡ ನಂತರ ತೃಣಮೂಲ ಪಕ್ಷ ಪಕ್ಷ ಭಾರಿ ಬಂಡಾಯವನ್ನು ಎದುರಿಸುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ಬಂದಿದೆ.

ನವದೆಹಲಿ: ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಹಿನ್ನಡೆಯಾಗಿ, ದೀರ್ಘಕಾಲದ ಸಹಾಯಕ ಸುಖೇಂದು ಶೇಖರ್ ರೇ ತೃಣಮೂಲ ಪಕ್ಷವನ್ನು ತೊರೆದು, ಪಕ್ಷದಲ್ಲಿನ ಬಿಕ್ಕಟ್ಟಿನ ಮಧ್ಯೆ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಕಳೆದುಕೊಂಡ ನಂತರ ತೃಣಮೂಲ ಪಕ್ಷ ಪಕ್ಷ ಭಾರಿ ಬಂಡಾಯವನ್ನು ಎದುರಿಸುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ಬಂದಿದೆ.

ರಾಜೀನಾಮೆ ನೀಡಲು ರೇ ಇಂದು ಬೆಳಿಗ್ಗೆ ಸಂಸತ್ತಿಗೆ ಆಗಮಿಸಿದರು, ವಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ದಿಲ್ಲಿಯಲ್ಲಿರುವಾಗಲೇ ರಾಜ್ಯಸಭಾ ಸಂಸದನ ರಾಜೀನಾಮೆ ಬಂದಿರುವುದು ಪಕ್ಷದಲ್ಲಿನ ತಳಮಳವನ್ನು ಹೆಚ್ಚಿಸಿದೆ.

2011 ರಲ್ಲಿ ಬಂಗಾಳದಲ್ಲಿ ಅವರ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರೇ ಅವರು ಬ್ಯಾನರ್ಜಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 12ಕ್ಕೂ ಹೆಚ್ಚು ಮಂದಿ ಸಾವು, ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

ಅತ್ಯಂತ ಬೇಸರದಿಂದ ಬರೆಯುತ್ತಿದ್ದೇನೆ; BDA ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ತರವಲ್ಲ- ಶಾಸಕ ಸುರೇಶ್ ಕುಮಾರ್

ಹೆಚ್​ಡಿ ದೇವೇಗೌಡಗೆ ತಪ್ಪಿದ ರಾಜ್ಯಸಭೆ ಟಿಕೆಟ್: ಜೆಡಿಎಸ್ ಗೆ ಬಿಗ್ ಶಾಕ್; ಸುಮಲತಾ ಅಂಬರೀಷ್ ಗೂ ನಿರಾಸೆ!

SCROLL FOR NEXT