ಮುಸಲ್ಮಾನರ ಮೇಲೆ ಹೂವಿನ ಮಳೆಸುರಿಸಿದ ಹಿಂದೂಗಳು  
ದೇಶ

ಜೈಪುರ: ಈದ್ ಆಚರಣೆ ವೇಳೆ ಮುಸಲ್ಮಾನರ ಮೇಲೆ ಹೂವಿನ ಮಳೆಗೈದ ಹಿಂದೂಗಳು; Video

ಸಮಾರಂಭದ ವಿಡಿಯೋಗಳಲ್ಲಿ ಪ್ರಾರ್ಥನೆಗಾಗಿ ಸೇರಿದ್ದ ಮುಸಲ್ಮಾನರ ಮೇಲೆ ಹಿಂದೂಗಳು ಹೂವಿನ ಮಳೆ ಸುರಿಸುತ್ತಿರುವುದು ಕಾಣುತ್ತದೆ. ರಾಜಸ್ಥಾನದ ಮುಖ್ಯ ಕಾಜಿ ಖಾಲಿದ್ ಉಸ್ಮಾನಿ ಅವರು ಪ್ರಾರ್ಥನೆಯ ನೇತೃತ್ವ ವಹಿಸಿದ್ದರು.

ಜೈಪುರದಲ್ಲಿ ಹಿಂದೂ ಧರ್ಮೀಯರು ಇಂದು ಮುಸಲ್ಮಾನರ ಪವಿತ್ರ ಹಬ್ಬ ಈದ್ ಅಲ್-ಫಿತರ್ ಆಚರಣೆಯಲ್ಲಿ ಭಾಗವಹಿಸಿ, ಈದ್ಗಾದಲ್ಲಿ ಮುಸಲ್ಮಾನರ ಮೇಲೆ ಹೂವಿನ ಮಳೆ ಸುರಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿದೆ. ಈ ಕಾರ್ಯಕ್ರಮವನ್ನು ಹಿಂದೂ–ಮುಸ್ಲಿಂ ಏಕತಾ ಸಮಿತಿ ಆಯೋಜಿಸಿದ್ದು, ಸೌಹಾರ್ದತೆಯನ್ನು ಉತ್ತೇಜಿಸುವ ಉದ್ದೇಶ ಇದಾಗಿತ್ತು ಎಂದು ಕಾರ್ಯಕ್ರಮ ಆಯೋಜಕರು ಹೇಳಿದ್ದಾರೆ.

ಸಮಾರಂಭದ ವಿಡಿಯೋಗಳಲ್ಲಿ ಪ್ರಾರ್ಥನೆಗಾಗಿ ಸೇರಿದ್ದ ಮುಸಲ್ಮಾನರ ಮೇಲೆ ಹಿಂದೂಗಳು ಹೂವಿನ ಮಳೆ ಸುರಿಸುತ್ತಿರುವುದು ಕಾಣುತ್ತದೆ. ರಾಜಸ್ಥಾನದ ಮುಖ್ಯ ಕಾಜಿ ಖಾಲಿದ್ ಉಸ್ಮಾನಿ ಅವರು ಪ್ರಾರ್ಥನೆಯ ನೇತೃತ್ವ ವಹಿಸಿದ್ದರು. ಸಾವಿರಾರು ಮಂದಿ ಭಾಗವಹಿಸಿದ್ದರು. ಹಿಂದೂ

ಹನುಮಾನ್ ಜಯಂತಿ, ದಸರಾ, ರಾಮನವಮಿ ಮತ್ತು ಮಹಾ ಶಿವರಾತ್ರಿ ಆಚರಣೆ, ಮೆರವಣಿಗೆ ವೇಳೆ ಹಿಂದೂ-ಮುಸಲ್ಮಾನರ ಗಲಾಟೆ, ಗಲಭೆ ಮಧ್ಯೆ ಇಂತಹ ನಡೆ ಸಮಾಜದಲ್ಲಿ ಸೌಹಾರ್ದತೆಯನ್ನು ಮೂಡಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರ್ಣ: ಅಭಿಮಾನೋತ್ಸವ ಸಮಾರಂಭದಲ್ಲಿ ಅಮಿತ್ ಶಾ ಭಾಗಿ ಸಾಧ್ಯತೆ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ರೂ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

SCROLL FOR NEXT