ಒ ಪನ್ನೀರ್ ಸೆಲ್ವಂ 
ದೇಶ

ದೆಹಲಿ ಬಿಜೆಪಿ ನಾಯಕರಿಂದ ಅವಮಾನ: DMK ಸೇರಿದ ಮೇಲೆ ಖುಷಿಯಾಗಿದ್ದೇನೆ; ಪನ್ನೀರ್ ಸೆಲ್ವಂ

ತಾಳ್ಮೆಗೂ ಮಿತಿಗಳಿವೆ. ನಾನು ಅಂತಿಮವಾಗಿ ಡಿಎಂಕೆ ಸೇರಲು ಆಯ್ಕೆ ಮಾಡಿಕೊಂಡೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮರಣದ ನಂತರ ನಾನು ತೀವ್ರ ಕಷ್ಟಗಳು ಮತ್ತು ಅನೇಕ ಸವಾಲುಗಳನ್ನು ಎದುರಿಸಿದೆ.

ಚೆನ್ನೈ: ನವದೆಹಲಿಯಲ್ಲಿ ಬಿಜೆಪಿ ನಾಯಕರು ನನ್ನ ಅವಮಾನಿಸಿದರು, ಆದರೆ ಫೆಬ್ರವರಿ 27 ರಂದು ಡಿಎಂಕೆ ಸೇರಿದ ನಂತರ ಸಂತೋಷ ಕಂಡುಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಹೆೇಳಿದ್ದಾರೆ.

ಕಂಬಮ್‌ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಪನ್ನೀರ್‌ಸೆಲ್ವಂ, ಕೇಂದ್ರ ಸಚಿವರ ಕಚೇರಿಗೆ ಆಹ್ವಾನಿಸಲಾಗಿತ್ತು ಆದರೆ, ಸಭೆ ನಡೆಸಲು ನಿರಾಕರಿಸಲಾಯಿತು .ಕೆಲವು ತಿಂಗಳ ಹಿಂದೆ ಬಿಜೆಪಿ ನಾಯಕರು ಅವಮಾನಿಸಿದರು ಎಂದು ಹೇಳಿದರು.

ತಾಳ್ಮೆಗೂ ಮಿತಿಗಳಿವೆ. ನಾನು ಅಂತಿಮವಾಗಿ ಡಿಎಂಕೆ ಸೇರಲು ಆಯ್ಕೆ ಮಾಡಿಕೊಂಡೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮರಣದ ನಂತರ ನಾನು ತೀವ್ರ ಕಷ್ಟಗಳು ಮತ್ತು ಅನೇಕ ಸವಾಲುಗಳನ್ನು ಎದುರಿಸಿದೆ.

ಫೆಬ್ರವರಿ 27 ರಂದು ಸಿಎಂ ಎಂ ಕೆ ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ಸೇರಿದಾಗ ನನ್ನ ಸಂತೋಷ ಅನುಭವಿಸಿದೆ. ಸಿ ಎನ್ ಅಣ್ಣಾದೊರೈ ಸ್ಥಾಪಿಸಿದ ಚಳವಳಿಗೆ ನನ್ನನ್ನು ಸ್ವಾಗತಿಸಿದ್ದಕ್ಕಾಗಿ ನಾನು ಅವರಿಗೆ ಋಣಿಯಾಗಿರುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಿಲಿಟರಿ ಕಾರ್ಯಾಚರಣೆ ಮಾಡೋಣ ಎಂದಿದ್ದು ನೀವು': ರಕ್ಷಣಾ ಕಾರ್ಯದರ್ಶಿ ಹೆಗೆತ್ಸ್‌ ಮೇಲೆಯೇ ಯುದ್ಧದ ಹೊಣೆ ಹೊರಿಸಿದ ಡೊನಾಲ್ಡ್ ಟ್ರಂಪ್!

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ಹಲವರಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

SCROLL FOR NEXT