ಸುವೇಂದು ಅಧಿಕಾರಿ ಪಿಎ  
ದೇಶ

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Sheikh Hasinaರನ್ನು ಹಸ್ತಾಂತರಿಸಿ'; ಪ್ರಧಾನಿ ತಾರಿಕ್ ರಹಮಾನ್ ಭೇಟಿಗೂ ಮುನ್ನ ಭಾರತಕ್ಕೆ ಬಾಂಗ್ಲಾದೇಶ ಷರತ್ತು!

ಕಾಂಗ್ರೆಸ್‌ಗೆ ರಾಷ್ಟ್ರಗೀತೆ ‘ವಂದೇ ಮಾತರಂ’ ಬಗ್ಗೆ ತೀವ್ರ ಅಸಹನೆ, ಅಗೌರವ: Manoj Tiwari

ನನ್ನನ್ನು ಕಾಫಿರ್ ಅಂತೀರಾ?.. ದ್ವೇಷ ಬೆಳಸಿಕೊಂಡು ಅಲ್ಲಾನ ಹುಡುಕಿದರೇ ಸಿಗಲ್ಲ: ಮತಾಂದರರ ವಿರುದ್ಧ ನಟಿ ಫರಿಯಾ ಅಬ್ದುಲ್ಲಾ ಕಿಡಿ, Video

Shocking: ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಆಕಸ್ಮಿಕ ಗುಂಡಿನ 'ದಾಳಿ': ಭದ್ರತಾ ಸಿಬ್ಬಂದಿ ಸೇರಿ ಇಬ್ಬರಿಗೆ ಗಾಯ

ಬೆಂಗಳೂರು: 'ಎಮ್ಮೆ ತರ ಇದ್ದೀಯಾ' ಎಂದು ಹೀಯಾಳಿಸಿ ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!