ಸುವೇಂದು ಅಧಿಕಾರಿ ಪಿಎ  
ದೇಶ

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಜಯ್ ಸಿಎಂ ಕನಸಿಗೆ ತಣ್ಣೀರು?: ತಮಿಳುನಾಡಿನಲ್ಲಿ ರಾಜಕೀಯ ಸಂಚಲನ, DMK-AIADMK ಮೈತ್ರಿ ಸರ್ಕಾರ ರಚನೆ?

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ

IPL 2026: ಕೂಪರ್ ಕೊನೊಲಿ ಶತಕ ವ್ಯರ್ಥ, 33 ರನ್ ಗಳ ಅಂತರದಿಂದ SRH ಗೆಲುವು!

ತಮಿಳುನಾಡು: TVK ಗೆ ಬಹುಮತದ ಕೊರತೆ; ಇಕ್ಕಟ್ಟಿನಲ್ಲಿ ವಿಜಯ್; ರಾಜ್ಯಪಾಲರ ನಡೆ ಏನು?

ಸಚಿನ್, ಕೊಹ್ಲಿಯಂತಹ ದಿಗ್ಗಜರ ಸಾಲಿಗೆ ಸೇರಿದ ವೈಭವ್ ಸೂರ್ಯವಂಶಿ: ಹೊಸ ಬ್ಯಾಟ್; ಪ್ರಾಯೋಜಕರು ಯಾರು ಗೊತ್ತಾ?

SCROLL FOR NEXT