ಸಿಎಂ ಸುವೇಂದು ಅಧಿಕಾರಿ  
ದೇಶ

ವಿಧಾನಸಭೆ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡಿ ಪ್ರವೇಶಿಸಿದ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ; Video

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಇಂದು ಬುಧವಾರ ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ವಿಧಾನಸಭೆಯ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡುವ ಮೂಲಕ ಗಮನ ಸೆಳೆದರು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ತೃಣಮೂಲ ಕಾಂಗ್ರೆಸ್‌ನ 15 ವರ್ಷದ ಆಡಳಿತಕ್ಕೆ ಅಂತ್ಯ ಹಾಡಿದೆ.

ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.

ವಿರೋಧ ಪಕ್ಷದ ನಾಯಕರಾಗಿದ್ದ ಅವಧಿಯಲ್ಲಿ ಅಮಾನತು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದ್ದ ಅವರು ಇಂದು ನಡೆದುಕೊಂಡ ರೀತಿ ವಿನಯದ ಸಂಕೇತವೆಂದು ಹಲವರು ಮಾತನಾಡಿಕೊಂಡರು.

ಇದಕ್ಕೂ ಮೊದಲು ಅವರ ಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದರು. ಗಡಿ ಬೇಲಿ ನಿರ್ಮಾಣಕ್ಕೆ ಅನುಮೋದನೆ ಹಾಗೂ ಆರೋಗ್ಯ ಯೋಜನೆ ಜಾರಿಗೆ ಮೊದಲ ಹಂತದ ಕ್ರಮಗಳನ್ನು ಸರ್ಕಾರ ಕೈಗೊಂಡದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಯನಾಡು: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಖಾಸಗಿ ಬಸ್, ಮೂವರು ಸಾವು, ಏಳು ಮಂದಿಗೆ ಗಾಯ, ಭಯಾನಕ Video

ಟೀಂ ಇಂಡಿಯಾಗೆ ಸಾಲು ಸಾಲು ಸೋಲು: ಜಿಂಬಾಬ್ವೆ ಸರಣಿಯಿಂದ ಮುಖ್ಯ ಕೋಚ್ ಗೌತಮ್ ಗಂಭೀರ್‌ರನ್ನೇ ಹೊರಗಿಟ್ಟ BCCI!

20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲ ಬೆಲೆ ಭಾರೀ ಕಡಿತಗೊಳಿಸಿದ ಸೌದಿ ಅರೇಬಿಯಾ; ಭಾರತಕ್ಕೆ ಬಂಪರ್‌!

Satluj Controversy: 'ಸತ್ಲುಜ್'ಅನ್ನು ಅಂತರ-ಇಲಾಖಾ ಸಮಿತಿಗೆ ಉಲ್ಲೇಖಿಸಲು ಕೇಂದ್ರ ನಿರ್ಧಾರ; ಏನಿದು ವಿವಾದ?

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಭಾರತೀಯ ಸೇನೆ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ!