ಸುವೇಂದು ಅಧಿಕಾರಿ 
ದೇಶ

West Bengal: ಭಬಾನಿಪುರ ಉಳಿಸಿಕೊಂಡು, ನಂದಿಗ್ರಾಮ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ!

ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗೆದ್ದಿದ್ದ ಭಬಾನಿಪುರ ಕ್ಷೇತ್ರವನ್ನು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಉಳಿಸಿಕೊಂಡಿದ್ದು, ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ನಿಯಮಗಳ ಅಡಿಯಲ್ಲಿ ನಿಗದಿಪಡಿಸಲಾದ 14 ದಿನಗಳ ಅವಧಿಯೊಳಗೆ ಸುವೇಂದು ಅಧಿಕಾರಿ ಸ್ಪೀಕರ್ ರತೀಂದ್ರ ಬೋಸ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಪುರ್ಬಾ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಮತ್ತು ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಎರಡರಿಂದಲೂ ಸ್ಪರ್ಧಿಸಿದ್ದರು.

ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ