ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ 
ದೇಶ

'ಸಿಗದ ಆಶ್ವಾಸನೆ, ಮಾತುಕತೆಯೂ ಇಲ್ಲ': ಸೆಪ್ಟೆಂಬರ್ 19ರಿಂದ ಮತ್ತೆ ಹೋರಾಟದ ಎಚ್ಚರಿಕೆ ನೀಡಿದ ವಾಂಗ್‌ಚುಕ್; Video

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಅಂದಿನ ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಲಡಾಖ್: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಲಡಾಖ್ ವಿಚಾರದಲ್ಲಿ ಮತ್ತೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಅಂದಿನ ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಕೊನೆಗೆ ಬರೋಬ್ಬರಿ 26 ದಿನಗಳ ಬಳಿಕ ಜು.23 ರಂದು ತಮ್ಮ ಉಪವಾಸವನ್ನು ಕೈಬಿಟ್ಟಿದ್ದರು. ದೇಶದಲ್ಲಿನ ಸಂಭಾವ್ಯ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿ ಸರ್ಕಾರದೊಂದಿಗಿನ ದೀರ್ಘ ಮಾತುಕತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದರು.

ಆದರೆ, ಇದೀಗ ಕೇಂದ್ರ ಗೃಹ ಸಚಿವಾಲಯದೊಂದಿಗಿನ ಸಭೆಯು ಸಕಾರಾತ್ಮಕ ವಾತಾವರಣದಲ್ಲಿ ನಡೆದಿದ್ದರೂ ಯಾವುದೇ ಸ್ಪಷ್ಟ ಫಲಿತಾಂಶ ಸಿಗದಿದ್ದಕ್ಕೆ ನಿರಾಶೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಲಡಾಖ್‌ನ ಅಸ್ಮಿತೆ ಮತ್ತು ಸ್ವರೂಪವನ್ನು ಬದಲಾಯಿಸುವುದಿಲ್ಲ ಎಂಬ ಭರವಸೆಯನ್ನು ತಾವು ಕೋರಿದ್ದಾಗಿ ವಾಂಗ್‌ಚುಕ್ ಹೇಳಿದ್ದಾರೆ. ಸರ್ಕಾರ ಯಾವುದೇ ಭರವಸೆ ನೀಡಲು ವಿಫಲವಾದರೆ, ಸೆಪ್ಟೆಂಬರ್ 19ರಿಂದ 24ರವರೆಗೆ ಹೊಸ ಹೋರಾಟವನ್ನು ಆರಂಭಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ED ದಾಳಿ ಅಂತ್ಯ; 3 ಕೋಟಿ ರೂ. ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ: ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

ಹಿಂಸೆ ಫ್ಯಾಷನ್ ಆಗಿಬಿಟ್ಟಿದೆ: ಮಣಿಪುರಿ ಸಂಗೀತಗಾರನ ಹತ್ಯೆಗೆ ನ್ಯಾಯ ಒದಗಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ!

ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಗರಂ!

"ಈ ತಪ್ಪು ನೀವು ಮಾಡಬೇಡಿ": ಪತ್ನಿ ತಲೆಕಡಿದು ಫ್ರಿಡ್ಜ್​ನಲ್ಲಿಟ್ಟ ಪಾಪಿ ಪತಿ ಹೇಳಿದ ಬುದ್ಧಿ ಮಾತುಗಳಿವು!

ಮುಸ್ಲಿಮರ ಓಲೈಕೆಗಾಗಿ ‘ವಂದೇ ಮಾತರಂ’ ಮೊಟಕು, ನಾವೆಲ್ಲ ಒಟ್ಟಾಗಿ ರಾಜ್ಯದಲ್ಲಿ ಹಿಂದೂಗಳ ಸರ್ಕಾರ ತರಬೇಕು: ವಿಜಯೇಂದ್ರ