ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. 
ಸಿನಿಮಾ

ದೇಶವೇ ಆತಂಕದ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ನನ್ನ ಮದುವೆ ಬಗ್ಗೆ ಗಾಸಿಪ್ ಬೇಕಾ: ಕೀರ್ತಿ ಸುರೇಶ್ ಗರಂ

ದಕ್ಷಿಣ ಭಾರತದ ಖ್ಯಾತ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರು ಸುಖಾಸುಮ್ಮನೆ ನನ್ನ ಮದುವೆ ಬಗ್ಗೆ ಗಾಸಿಪ್ ಮಾಡುವ ಬದಲು ಸದ್ಯದ ಪರಿಸ್ಥಿತಿ ಕುರಿತು ಯೋಚಿಸಿ ಎಂದು ಗರಂ ಆಗಿದ್ದಾರೆ. 

ಕೀರ್ತಿ ಸುರೇಶ್ ಅವರು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ ನಡೆದಿತ್ತು. ಇನ್ನು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೀರ್ತಿ ಸುರೇಶ್ ಅವರು ನನ್ನ ಮದುವೆ ವಿಚಾರ ಕೇಳಿ ಆಶ್ಚರ್ಯವಾಯಿತು. ನನಗೆ ಗೊತ್ತಿಲ್ಲದೆ ನನ್ನ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟ ಪ್ರಸ್ತಾಪವಾಗಿದೆ.
ಸದ್ಯಕ್ಕೆ ನಾನು ಮದುವೆಯಾಗುತ್ತಿಲ್ಲ. ಮದುವೆಯಾಗುವ ಯೋಚನೆಯನ್ನು ಮಾಡಿಲ್ಲ. ಹೀಗಾಗಿ ಅಭಿಮಾನಿಗಳು ನನ್ನ ಮದುವೆ ಬಗ್ಗೆ ಬಿಟ್ಟು ಕೊರೋನಾ ವೈರಸ್ ವಿರುದ್ಧ ಹೋರಾಡುವ ಕುರಿತು ಯೋಚನೆ ಮಾಡಿ ಎಂದು ಹೇಳಿದ್ದಾರೆ.
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್
ಕೀರ್ತಿ ಸುರೇಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT